AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಮಧ್ಯೆಯೂ ಡ್ಯೂಟಿ.. ಪೇದೆಯ ಕರ್ತವ್ಯನಿಷ್ಠೆ ವಿಡಿಯೋ ವೈರಲ್​ ಆಯ್ತು

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿತಿದೆ. ಈ ಮಧ್ಯೆ ಮಳೆಯಲ್ಲಿ ಯಾರಪ್ಪಾ ನೆನಿತಾರೆ ಅಂತಾ ಬೆಚ್ಚಗೆ ಸೂರು ಹುಡುಕೋರೆ ಜಾಸ್ತಿ. ಅಂಥದ್ರಲ್ಲಿ ಸುರಿವ ಮಳೆಯಲ್ಲೇ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಪೇದೆಯ ವಿಡಿಯೋ ಸಖತ್​ ವೈರಲ್​ ಆಗಿದೆ. ಜಿಲ್ಲೆಯ ಕಲಾದಗಿ ಹಳ್ಳಿಯಿಂದ ಅಬಕಾರಿ ಸಬ್ ಇನ್​ಸ್ಪೆಕ್ಟರ್ ಮದುವೆಗೆ ಹೋಗಿಬಂದಿದ್ದ ಯುವಕನಿಂದ ಗ್ರಾಮದಲ್ಲಿ ಹಲವರಿಗೆ ಸೋಂಕು ತಗಲಿತ್ತು. 40ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಹಳ್ಳಿಯನ್ನ ಸೀಲ್​ಡೌನ್​ ಮಾಡಲಾಗಿದೆ. ಹೀಗಾಗಿ, ಸೀಲ್​ಡೌನ್​ […]

ಮಳೆ ಮಧ್ಯೆಯೂ ಡ್ಯೂಟಿ.. ಪೇದೆಯ ಕರ್ತವ್ಯನಿಷ್ಠೆ ವಿಡಿಯೋ ವೈರಲ್​ ಆಯ್ತು
KUSHAL V
| Edited By: |

Updated on:Jul 08, 2020 | 8:04 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿತಿದೆ. ಈ ಮಧ್ಯೆ ಮಳೆಯಲ್ಲಿ ಯಾರಪ್ಪಾ ನೆನಿತಾರೆ ಅಂತಾ ಬೆಚ್ಚಗೆ ಸೂರು ಹುಡುಕೋರೆ ಜಾಸ್ತಿ. ಅಂಥದ್ರಲ್ಲಿ ಸುರಿವ ಮಳೆಯಲ್ಲೇ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಪೇದೆಯ ವಿಡಿಯೋ ಸಖತ್​ ವೈರಲ್​ ಆಗಿದೆ.

ಜಿಲ್ಲೆಯ ಕಲಾದಗಿ ಹಳ್ಳಿಯಿಂದ ಅಬಕಾರಿ ಸಬ್ ಇನ್​ಸ್ಪೆಕ್ಟರ್ ಮದುವೆಗೆ ಹೋಗಿಬಂದಿದ್ದ ಯುವಕನಿಂದ ಗ್ರಾಮದಲ್ಲಿ ಹಲವರಿಗೆ ಸೋಂಕು ತಗಲಿತ್ತು. 40ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಹಳ್ಳಿಯನ್ನ ಸೀಲ್​ಡೌನ್​ ಮಾಡಲಾಗಿದೆ. ಹೀಗಾಗಿ, ಸೀಲ್​ಡೌನ್​ ಏರಿಯಾದಿಂದ ಯಾರೂ ಹೊರಬರದಂತೆ ಕಲಾದಗಿ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಕೊಡೆ ಹಿಡಿದು ಮಳೆಯ ಮಧ್ಯೆಯೂ ಕರ್ತವ್ಯ ನಿರ್ವಹಿಸಿರೋದು ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Published On - 5:11 pm, Wed, 8 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ