AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಮಧ್ಯೆಯೂ ಡ್ಯೂಟಿ.. ಪೇದೆಯ ಕರ್ತವ್ಯನಿಷ್ಠೆ ವಿಡಿಯೋ ವೈರಲ್​ ಆಯ್ತು

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿತಿದೆ. ಈ ಮಧ್ಯೆ ಮಳೆಯಲ್ಲಿ ಯಾರಪ್ಪಾ ನೆನಿತಾರೆ ಅಂತಾ ಬೆಚ್ಚಗೆ ಸೂರು ಹುಡುಕೋರೆ ಜಾಸ್ತಿ. ಅಂಥದ್ರಲ್ಲಿ ಸುರಿವ ಮಳೆಯಲ್ಲೇ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಪೇದೆಯ ವಿಡಿಯೋ ಸಖತ್​ ವೈರಲ್​ ಆಗಿದೆ. ಜಿಲ್ಲೆಯ ಕಲಾದಗಿ ಹಳ್ಳಿಯಿಂದ ಅಬಕಾರಿ ಸಬ್ ಇನ್​ಸ್ಪೆಕ್ಟರ್ ಮದುವೆಗೆ ಹೋಗಿಬಂದಿದ್ದ ಯುವಕನಿಂದ ಗ್ರಾಮದಲ್ಲಿ ಹಲವರಿಗೆ ಸೋಂಕು ತಗಲಿತ್ತು. 40ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಹಳ್ಳಿಯನ್ನ ಸೀಲ್​ಡೌನ್​ ಮಾಡಲಾಗಿದೆ. ಹೀಗಾಗಿ, ಸೀಲ್​ಡೌನ್​ […]

ಮಳೆ ಮಧ್ಯೆಯೂ ಡ್ಯೂಟಿ.. ಪೇದೆಯ ಕರ್ತವ್ಯನಿಷ್ಠೆ ವಿಡಿಯೋ ವೈರಲ್​ ಆಯ್ತು
KUSHAL V
| Edited By: |

Updated on:Jul 08, 2020 | 8:04 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿತಿದೆ. ಈ ಮಧ್ಯೆ ಮಳೆಯಲ್ಲಿ ಯಾರಪ್ಪಾ ನೆನಿತಾರೆ ಅಂತಾ ಬೆಚ್ಚಗೆ ಸೂರು ಹುಡುಕೋರೆ ಜಾಸ್ತಿ. ಅಂಥದ್ರಲ್ಲಿ ಸುರಿವ ಮಳೆಯಲ್ಲೇ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಪೇದೆಯ ವಿಡಿಯೋ ಸಖತ್​ ವೈರಲ್​ ಆಗಿದೆ.

ಜಿಲ್ಲೆಯ ಕಲಾದಗಿ ಹಳ್ಳಿಯಿಂದ ಅಬಕಾರಿ ಸಬ್ ಇನ್​ಸ್ಪೆಕ್ಟರ್ ಮದುವೆಗೆ ಹೋಗಿಬಂದಿದ್ದ ಯುವಕನಿಂದ ಗ್ರಾಮದಲ್ಲಿ ಹಲವರಿಗೆ ಸೋಂಕು ತಗಲಿತ್ತು. 40ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಹಳ್ಳಿಯನ್ನ ಸೀಲ್​ಡೌನ್​ ಮಾಡಲಾಗಿದೆ. ಹೀಗಾಗಿ, ಸೀಲ್​ಡೌನ್​ ಏರಿಯಾದಿಂದ ಯಾರೂ ಹೊರಬರದಂತೆ ಕಲಾದಗಿ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಕೊಡೆ ಹಿಡಿದು ಮಳೆಯ ಮಧ್ಯೆಯೂ ಕರ್ತವ್ಯ ನಿರ್ವಹಿಸಿರೋದು ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Published On - 5:11 pm, Wed, 8 July 20

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ