AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಮಧ್ಯೆಯೂ ಡ್ಯೂಟಿ.. ಪೇದೆಯ ಕರ್ತವ್ಯನಿಷ್ಠೆ ವಿಡಿಯೋ ವೈರಲ್​ ಆಯ್ತು

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿತಿದೆ. ಈ ಮಧ್ಯೆ ಮಳೆಯಲ್ಲಿ ಯಾರಪ್ಪಾ ನೆನಿತಾರೆ ಅಂತಾ ಬೆಚ್ಚಗೆ ಸೂರು ಹುಡುಕೋರೆ ಜಾಸ್ತಿ. ಅಂಥದ್ರಲ್ಲಿ ಸುರಿವ ಮಳೆಯಲ್ಲೇ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಪೇದೆಯ ವಿಡಿಯೋ ಸಖತ್​ ವೈರಲ್​ ಆಗಿದೆ. ಜಿಲ್ಲೆಯ ಕಲಾದಗಿ ಹಳ್ಳಿಯಿಂದ ಅಬಕಾರಿ ಸಬ್ ಇನ್​ಸ್ಪೆಕ್ಟರ್ ಮದುವೆಗೆ ಹೋಗಿಬಂದಿದ್ದ ಯುವಕನಿಂದ ಗ್ರಾಮದಲ್ಲಿ ಹಲವರಿಗೆ ಸೋಂಕು ತಗಲಿತ್ತು. 40ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಹಳ್ಳಿಯನ್ನ ಸೀಲ್​ಡೌನ್​ ಮಾಡಲಾಗಿದೆ. ಹೀಗಾಗಿ, ಸೀಲ್​ಡೌನ್​ […]

ಮಳೆ ಮಧ್ಯೆಯೂ ಡ್ಯೂಟಿ.. ಪೇದೆಯ ಕರ್ತವ್ಯನಿಷ್ಠೆ ವಿಡಿಯೋ ವೈರಲ್​ ಆಯ್ತು
KUSHAL V
| Edited By: |

Updated on:Jul 08, 2020 | 8:04 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿತಿದೆ. ಈ ಮಧ್ಯೆ ಮಳೆಯಲ್ಲಿ ಯಾರಪ್ಪಾ ನೆನಿತಾರೆ ಅಂತಾ ಬೆಚ್ಚಗೆ ಸೂರು ಹುಡುಕೋರೆ ಜಾಸ್ತಿ. ಅಂಥದ್ರಲ್ಲಿ ಸುರಿವ ಮಳೆಯಲ್ಲೇ ಛತ್ರಿ ಹಿಡಿದು ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್​ ಪೇದೆಯ ವಿಡಿಯೋ ಸಖತ್​ ವೈರಲ್​ ಆಗಿದೆ.

ಜಿಲ್ಲೆಯ ಕಲಾದಗಿ ಹಳ್ಳಿಯಿಂದ ಅಬಕಾರಿ ಸಬ್ ಇನ್​ಸ್ಪೆಕ್ಟರ್ ಮದುವೆಗೆ ಹೋಗಿಬಂದಿದ್ದ ಯುವಕನಿಂದ ಗ್ರಾಮದಲ್ಲಿ ಹಲವರಿಗೆ ಸೋಂಕು ತಗಲಿತ್ತು. 40ಕ್ಕೂ ಹೆಚ್ಚು ಕೇಸ್​ಗಳು ಪತ್ತೆಯಾದ ಹಿನ್ನೆಲೆಯಲ್ಲಿ ಇಡೀ ಹಳ್ಳಿಯನ್ನ ಸೀಲ್​ಡೌನ್​ ಮಾಡಲಾಗಿದೆ. ಹೀಗಾಗಿ, ಸೀಲ್​ಡೌನ್​ ಏರಿಯಾದಿಂದ ಯಾರೂ ಹೊರಬರದಂತೆ ಕಲಾದಗಿ ಠಾಣೆಯ ಪೊಲೀಸ್ ಕಾನ್ಸ್​ಟೇಬಲ್ ಕೊಡೆ ಹಿಡಿದು ಮಳೆಯ ಮಧ್ಯೆಯೂ ಕರ್ತವ್ಯ ನಿರ್ವಹಿಸಿರೋದು ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Published On - 5:11 pm, Wed, 8 July 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್