AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೊತೆ ಪರೀಕ್ಷಾ ಪೇ ಚರ್ಚಾ: ಬಾಗಲಕೋಟೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಆಯ್ಕೆ

ಬಾಗಲಕೋಟೆ: ದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೆ ಚರ್ಚಾ ಸಂವಾದಕ್ಕೆ ರಾಜ್ಯದಿಂದ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಹುನಗುಂದ ತಾಲೂಕಿನ ಚಿಕ್ಕಬಿದರಕಲ್ಲು ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ. SSLC ಓದುತ್ತಿರುವ ಪೂರ್ಣಿಮಾ ರೇವಣಸಿದ್ದಪ್ಪ ನಾಶಿ ತಾರಿವಾಳ ಗ್ರಾಮದ ನಿವಾಸಿ. ಸಂವಾದ ಸಂಬಂಧ ಆನ್​ಲೈನ್​ನಲ್ಲಿ ಪೂರ್ಣಿಮಾ ಪ್ರಬಂಧ ಬರೆದಿದ್ದರು. ಇದೀಗ ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಭಾಗವಹಿಸುವ ಅವಕಾಶ ಸರ್ಕಾರಿ ಶಾಲಾ ಬಾಲಕಿಗೆ ಲಭಿಸಿದೆ. ಜನವರಿ 16ರಂದು ವರದಿ ಮಾಡಿಕೊಳ್ಳುವಂತೆ ಕರ್ನಾಟಕ ಸಮಗ್ರ ಶಿಕ್ಷಣ ಕಾರ್ಯಕ್ರಮ […]

ಮೋದಿ ಜೊತೆ ಪರೀಕ್ಷಾ ಪೇ ಚರ್ಚಾ: ಬಾಗಲಕೋಟೆ ಸರ್ಕಾರಿ ಶಾಲೆ ವಿದ್ಯಾರ್ಥಿನಿ ಆಯ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 06, 2020 | 12:58 PM

Share

ಬಾಗಲಕೋಟೆ: ದೆಹಲಿಯಲ್ಲಿ ನಡೆಯಲಿರುವ ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೆ ಚರ್ಚಾ ಸಂವಾದಕ್ಕೆ ರಾಜ್ಯದಿಂದ ಬಾಗಲಕೋಟೆ ಜಿಲ್ಲೆಯ ವಿದ್ಯಾರ್ಥಿನಿ ಆಯ್ಕೆಯಾಗಿದ್ದಾರೆ. ಹುನಗುಂದ ತಾಲೂಕಿನ ಚಿಕ್ಕಬಿದರಕಲ್ಲು ಪ್ರೌಢಶಾಲೆ ವಿದ್ಯಾರ್ಥಿನಿ ಪೂರ್ಣಿಮಾ ಆಯ್ಕೆಯಾಗಿದ್ದಾರೆ.

SSLC ಓದುತ್ತಿರುವ ಪೂರ್ಣಿಮಾ ರೇವಣಸಿದ್ದಪ್ಪ ನಾಶಿ ತಾರಿವಾಳ ಗ್ರಾಮದ ನಿವಾಸಿ. ಸಂವಾದ ಸಂಬಂಧ ಆನ್​ಲೈನ್​ನಲ್ಲಿ ಪೂರ್ಣಿಮಾ ಪ್ರಬಂಧ ಬರೆದಿದ್ದರು. ಇದೀಗ ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಭಾಗವಹಿಸುವ ಅವಕಾಶ ಸರ್ಕಾರಿ ಶಾಲಾ ಬಾಲಕಿಗೆ ಲಭಿಸಿದೆ. ಜನವರಿ 16ರಂದು ವರದಿ ಮಾಡಿಕೊಳ್ಳುವಂತೆ ಕರ್ನಾಟಕ ಸಮಗ್ರ ಶಿಕ್ಷಣ ಕಾರ್ಯಕ್ರಮ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಾಲಕಿ ಬಗ್ಗೆ ಮಾಹಿತಿ ತುಂಬಿ ಇ-ಮೇಲ್ ಮಾಡುವಂತೆ ಶಾಲೆಯ ಮುಖ್ಯಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಪ್ರಧಾನಿ ಮೋದಿ ಜೊತೆ ಸಂವಾದದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿನಿ ಬಗ್ಗೆ ಶಾಲೆಯ ಶಿಕ್ಷಕರು ಹರ್ಷ ವ್ಯಕ್ತಪಡಿಸಿದ್ದಾರೆ.

Published On - 11:39 am, Mon, 6 January 20

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ