AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ತಾಯಿಯ ಆಸೆಯಂತೆ 623/625 ಅಂಕ ಪಡೆದ ಬಾಗಲಕೋಟೆ ವಿದ್ಯಾರ್ಥಿ!

ಬಾಗಲಕೋಟೆ: SSLC ಪರೀಕ್ಷೆಯಲ್ಲಿ ಜಿಲ್ಲೆಯ ಬಡ ವಿದ್ಯಾರ್ಥಿಯೊಬ್ಬ ಮೇಲುಗೈ ಸಾಧಿಸಿದ್ದಾನೆ. ಕೃಷಿಕಾರ್ಯ ಮತ್ತು ಹೊಲಿಗೆ ಕೆಲಸ ಮಾಡುವ ಮಹಿಳೆಯ ಮಗ ಆನಂದ ಹೊಸಮನಿ 625ಕ್ಕೆ 623 ಅಂಕ ಪಡೆದಿದ್ದಾನೆ. ಆನಂದ್ ಜಿಲ್ಲೆಯ ಬೀಳಗಿ ಪಟ್ಟಣದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ. ಕೆಲವು ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡ ಆನಂದನಿಗೆ ತಾಯಿಯೇ ಆಧಾರ. ಇದೀಗ, ತಾಯಿಯ ಆಸೆಯಂತೆ ಮಗ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾನೆ. ಮೂಲತಃ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಗರಸಂಗಿ ಗ್ರಾಮದ ನಿವಾಸಿಯಾದ ಆನಂದನ […]

ಬಡ ತಾಯಿಯ ಆಸೆಯಂತೆ 623/625 ಅಂಕ ಪಡೆದ ಬಾಗಲಕೋಟೆ ವಿದ್ಯಾರ್ಥಿ!
KUSHAL V
| Edited By: |

Updated on:Aug 10, 2020 | 8:32 PM

Share

ಬಾಗಲಕೋಟೆ: SSLC ಪರೀಕ್ಷೆಯಲ್ಲಿ ಜಿಲ್ಲೆಯ ಬಡ ವಿದ್ಯಾರ್ಥಿಯೊಬ್ಬ ಮೇಲುಗೈ ಸಾಧಿಸಿದ್ದಾನೆ. ಕೃಷಿಕಾರ್ಯ ಮತ್ತು ಹೊಲಿಗೆ ಕೆಲಸ ಮಾಡುವ ಮಹಿಳೆಯ ಮಗ ಆನಂದ ಹೊಸಮನಿ 625ಕ್ಕೆ 623 ಅಂಕ ಪಡೆದಿದ್ದಾನೆ.

ಆನಂದ್ ಜಿಲ್ಲೆಯ ಬೀಳಗಿ ಪಟ್ಟಣದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ. ಕೆಲವು ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡ ಆನಂದನಿಗೆ ತಾಯಿಯೇ ಆಧಾರ. ಇದೀಗ, ತಾಯಿಯ ಆಸೆಯಂತೆ ಮಗ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾನೆ.

ಮೂಲತಃ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಗರಸಂಗಿ ಗ್ರಾಮದ ನಿವಾಸಿಯಾದ ಆನಂದನ ಫಲಿತಾಂಶ ತಿಳಿದು ಆತನ ತಾಯಿ ಮತ್ತು ಸಹೋದರರು ಆನಂದನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.

ಮಗಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿದ ಬಡ ನೇಕಾರ  ಇದಲ್ಲದೆ, ಬನಹಟ್ಟಿ ಪಟ್ಟಣದ ಬಡ ನೇಕಾರನ ಮಗಳು ದಾನೇಶ್ವರಿ ಸಹ ಪರೀಕ್ಷೆಯಲ್ಲಿ 619 ಅಂಕ ಗಳಿಸಿದ್ದಾರೆ. ಪಟ್ಟಣದ SRA ಹೈಸ್ಕೂಲಿನ ವಿದ್ಯಾರ್ಥಿಯಾದ ದಾನೇಶ್ವರಿ ತಂದೆ ತಾಯಿ ನೇಕಾರಿಕೆ ಕೆಲಸ ಮಾಡಿಕೊಂಡು ಮಗಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿದ್ದಾರೆ.

Published On - 8:26 pm, Mon, 10 August 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ