AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ತಾಯಿಯ ಆಸೆಯಂತೆ 623/625 ಅಂಕ ಪಡೆದ ಬಾಗಲಕೋಟೆ ವಿದ್ಯಾರ್ಥಿ!

ಬಾಗಲಕೋಟೆ: SSLC ಪರೀಕ್ಷೆಯಲ್ಲಿ ಜಿಲ್ಲೆಯ ಬಡ ವಿದ್ಯಾರ್ಥಿಯೊಬ್ಬ ಮೇಲುಗೈ ಸಾಧಿಸಿದ್ದಾನೆ. ಕೃಷಿಕಾರ್ಯ ಮತ್ತು ಹೊಲಿಗೆ ಕೆಲಸ ಮಾಡುವ ಮಹಿಳೆಯ ಮಗ ಆನಂದ ಹೊಸಮನಿ 625ಕ್ಕೆ 623 ಅಂಕ ಪಡೆದಿದ್ದಾನೆ. ಆನಂದ್ ಜಿಲ್ಲೆಯ ಬೀಳಗಿ ಪಟ್ಟಣದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ. ಕೆಲವು ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡ ಆನಂದನಿಗೆ ತಾಯಿಯೇ ಆಧಾರ. ಇದೀಗ, ತಾಯಿಯ ಆಸೆಯಂತೆ ಮಗ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾನೆ. ಮೂಲತಃ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಗರಸಂಗಿ ಗ್ರಾಮದ ನಿವಾಸಿಯಾದ ಆನಂದನ […]

ಬಡ ತಾಯಿಯ ಆಸೆಯಂತೆ 623/625 ಅಂಕ ಪಡೆದ ಬಾಗಲಕೋಟೆ ವಿದ್ಯಾರ್ಥಿ!
KUSHAL V
| Updated By: ಸಾಧು ಶ್ರೀನಾಥ್​|

Updated on:Aug 10, 2020 | 8:32 PM

Share

ಬಾಗಲಕೋಟೆ: SSLC ಪರೀಕ್ಷೆಯಲ್ಲಿ ಜಿಲ್ಲೆಯ ಬಡ ವಿದ್ಯಾರ್ಥಿಯೊಬ್ಬ ಮೇಲುಗೈ ಸಾಧಿಸಿದ್ದಾನೆ. ಕೃಷಿಕಾರ್ಯ ಮತ್ತು ಹೊಲಿಗೆ ಕೆಲಸ ಮಾಡುವ ಮಹಿಳೆಯ ಮಗ ಆನಂದ ಹೊಸಮನಿ 625ಕ್ಕೆ 623 ಅಂಕ ಪಡೆದಿದ್ದಾನೆ.

ಆನಂದ್ ಜಿಲ್ಲೆಯ ಬೀಳಗಿ ಪಟ್ಟಣದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ. ಕೆಲವು ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡ ಆನಂದನಿಗೆ ತಾಯಿಯೇ ಆಧಾರ. ಇದೀಗ, ತಾಯಿಯ ಆಸೆಯಂತೆ ಮಗ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾನೆ.

ಮೂಲತಃ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಗರಸಂಗಿ ಗ್ರಾಮದ ನಿವಾಸಿಯಾದ ಆನಂದನ ಫಲಿತಾಂಶ ತಿಳಿದು ಆತನ ತಾಯಿ ಮತ್ತು ಸಹೋದರರು ಆನಂದನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.

ಮಗಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿದ ಬಡ ನೇಕಾರ  ಇದಲ್ಲದೆ, ಬನಹಟ್ಟಿ ಪಟ್ಟಣದ ಬಡ ನೇಕಾರನ ಮಗಳು ದಾನೇಶ್ವರಿ ಸಹ ಪರೀಕ್ಷೆಯಲ್ಲಿ 619 ಅಂಕ ಗಳಿಸಿದ್ದಾರೆ. ಪಟ್ಟಣದ SRA ಹೈಸ್ಕೂಲಿನ ವಿದ್ಯಾರ್ಥಿಯಾದ ದಾನೇಶ್ವರಿ ತಂದೆ ತಾಯಿ ನೇಕಾರಿಕೆ ಕೆಲಸ ಮಾಡಿಕೊಂಡು ಮಗಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿದ್ದಾರೆ.

Published On - 8:26 pm, Mon, 10 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ