AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ತಾಯಿಯ ಆಸೆಯಂತೆ 623/625 ಅಂಕ ಪಡೆದ ಬಾಗಲಕೋಟೆ ವಿದ್ಯಾರ್ಥಿ!

ಬಾಗಲಕೋಟೆ: SSLC ಪರೀಕ್ಷೆಯಲ್ಲಿ ಜಿಲ್ಲೆಯ ಬಡ ವಿದ್ಯಾರ್ಥಿಯೊಬ್ಬ ಮೇಲುಗೈ ಸಾಧಿಸಿದ್ದಾನೆ. ಕೃಷಿಕಾರ್ಯ ಮತ್ತು ಹೊಲಿಗೆ ಕೆಲಸ ಮಾಡುವ ಮಹಿಳೆಯ ಮಗ ಆನಂದ ಹೊಸಮನಿ 625ಕ್ಕೆ 623 ಅಂಕ ಪಡೆದಿದ್ದಾನೆ. ಆನಂದ್ ಜಿಲ್ಲೆಯ ಬೀಳಗಿ ಪಟ್ಟಣದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ. ಕೆಲವು ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡ ಆನಂದನಿಗೆ ತಾಯಿಯೇ ಆಧಾರ. ಇದೀಗ, ತಾಯಿಯ ಆಸೆಯಂತೆ ಮಗ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾನೆ. ಮೂಲತಃ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಗರಸಂಗಿ ಗ್ರಾಮದ ನಿವಾಸಿಯಾದ ಆನಂದನ […]

ಬಡ ತಾಯಿಯ ಆಸೆಯಂತೆ 623/625 ಅಂಕ ಪಡೆದ ಬಾಗಲಕೋಟೆ ವಿದ್ಯಾರ್ಥಿ!
KUSHAL V
| Edited By: |

Updated on:Aug 10, 2020 | 8:32 PM

Share

ಬಾಗಲಕೋಟೆ: SSLC ಪರೀಕ್ಷೆಯಲ್ಲಿ ಜಿಲ್ಲೆಯ ಬಡ ವಿದ್ಯಾರ್ಥಿಯೊಬ್ಬ ಮೇಲುಗೈ ಸಾಧಿಸಿದ್ದಾನೆ. ಕೃಷಿಕಾರ್ಯ ಮತ್ತು ಹೊಲಿಗೆ ಕೆಲಸ ಮಾಡುವ ಮಹಿಳೆಯ ಮಗ ಆನಂದ ಹೊಸಮನಿ 625ಕ್ಕೆ 623 ಅಂಕ ಪಡೆದಿದ್ದಾನೆ.

ಆನಂದ್ ಜಿಲ್ಲೆಯ ಬೀಳಗಿ ಪಟ್ಟಣದ ಮೋರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ. ಕೆಲವು ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡ ಆನಂದನಿಗೆ ತಾಯಿಯೇ ಆಧಾರ. ಇದೀಗ, ತಾಯಿಯ ಆಸೆಯಂತೆ ಮಗ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದಿದ್ದಾನೆ.

ಮೂಲತಃ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಚಿಕ್ಕಗರಸಂಗಿ ಗ್ರಾಮದ ನಿವಾಸಿಯಾದ ಆನಂದನ ಫಲಿತಾಂಶ ತಿಳಿದು ಆತನ ತಾಯಿ ಮತ್ತು ಸಹೋದರರು ಆನಂದನಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದರು.

ಮಗಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿದ ಬಡ ನೇಕಾರ  ಇದಲ್ಲದೆ, ಬನಹಟ್ಟಿ ಪಟ್ಟಣದ ಬಡ ನೇಕಾರನ ಮಗಳು ದಾನೇಶ್ವರಿ ಸಹ ಪರೀಕ್ಷೆಯಲ್ಲಿ 619 ಅಂಕ ಗಳಿಸಿದ್ದಾರೆ. ಪಟ್ಟಣದ SRA ಹೈಸ್ಕೂಲಿನ ವಿದ್ಯಾರ್ಥಿಯಾದ ದಾನೇಶ್ವರಿ ತಂದೆ ತಾಯಿ ನೇಕಾರಿಕೆ ಕೆಲಸ ಮಾಡಿಕೊಂಡು ಮಗಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿದ್ದಾರೆ.

Published On - 8:26 pm, Mon, 10 August 20

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ