AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಓವನ್ ಸ್ಫೋಟ, ಬೇಕರಿ ಮಾಲೀಕ ಸ್ಥಳದಲ್ಲೇ ಸಾವು

ಉಡುಪಿ: ತಾಲೂಕಿನ ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ಅವಘಡ ಸಂಭವಿಸಿದ್ದು, ಬೇಕರಿ ಮಾಲೀಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೇಕರಿಲ್ಲಿನ ದೊಡ್ಡ ಗಾತ್ರದ ಓವನ್‌ ಸ್ಫೋಟದಿಂದ ಈ ದುರ್ಘಟನೆ ನಡೆದಿದೆ. ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಓವನ್ ಬಾಗಿಲು ಬಡಿದು ದೇಹ ಛಿದ್ರ: ಓವನ್ ನಿರ್ವಹಣೆಗೆಂದು ಮಾಲೀಕ ರಾಬರ್ಟ್ ಅದರ ಸಮೀಪ ಹೋದಾಗ ದಿಢೀರನೆ ಸ್ಫೋಟ ಸಂಭವಿಸಿದೆ. ಓವನ್ ಬಾಗಿಲು ಬಡಿದು ಅವರ ದೇಹ ಸಂಪೂರ್ಣ ಛಿದ್ರವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ದೌಡಾಯಿಸಿದ್ದಾರೆ.

ಉಡುಪಿ: ಓವನ್ ಸ್ಫೋಟ, ಬೇಕರಿ ಮಾಲೀಕ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:Aug 10, 2020 | 9:43 AM

Share

ಉಡುಪಿ: ತಾಲೂಕಿನ ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ಅವಘಡ ಸಂಭವಿಸಿದ್ದು, ಬೇಕರಿ ಮಾಲೀಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೇಕರಿಲ್ಲಿನ ದೊಡ್ಡ ಗಾತ್ರದ ಓವನ್‌ ಸ್ಫೋಟದಿಂದ ಈ ದುರ್ಘಟನೆ ನಡೆದಿದೆ. ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ.

ಓವನ್ ಬಾಗಿಲು ಬಡಿದು ದೇಹ ಛಿದ್ರ: ಓವನ್ ನಿರ್ವಹಣೆಗೆಂದು ಮಾಲೀಕ ರಾಬರ್ಟ್ ಅದರ ಸಮೀಪ ಹೋದಾಗ ದಿಢೀರನೆ ಸ್ಫೋಟ ಸಂಭವಿಸಿದೆ. ಓವನ್ ಬಾಗಿಲು ಬಡಿದು ಅವರ ದೇಹ ಸಂಪೂರ್ಣ ಛಿದ್ರವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ದೌಡಾಯಿಸಿದ್ದಾರೆ.

Published On - 9:32 am, Mon, 10 August 20

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?