AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಓವನ್ ಸ್ಫೋಟ, ಬೇಕರಿ ಮಾಲೀಕ ಸ್ಥಳದಲ್ಲೇ ಸಾವು

ಉಡುಪಿ: ತಾಲೂಕಿನ ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ಅವಘಡ ಸಂಭವಿಸಿದ್ದು, ಬೇಕರಿ ಮಾಲೀಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೇಕರಿಲ್ಲಿನ ದೊಡ್ಡ ಗಾತ್ರದ ಓವನ್‌ ಸ್ಫೋಟದಿಂದ ಈ ದುರ್ಘಟನೆ ನಡೆದಿದೆ. ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಓವನ್ ಬಾಗಿಲು ಬಡಿದು ದೇಹ ಛಿದ್ರ: ಓವನ್ ನಿರ್ವಹಣೆಗೆಂದು ಮಾಲೀಕ ರಾಬರ್ಟ್ ಅದರ ಸಮೀಪ ಹೋದಾಗ ದಿಢೀರನೆ ಸ್ಫೋಟ ಸಂಭವಿಸಿದೆ. ಓವನ್ ಬಾಗಿಲು ಬಡಿದು ಅವರ ದೇಹ ಸಂಪೂರ್ಣ ಛಿದ್ರವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ದೌಡಾಯಿಸಿದ್ದಾರೆ.

ಉಡುಪಿ: ಓವನ್ ಸ್ಫೋಟ, ಬೇಕರಿ ಮಾಲೀಕ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 10, 2020 | 9:43 AM

Share

ಉಡುಪಿ: ತಾಲೂಕಿನ ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ಅವಘಡ ಸಂಭವಿಸಿದ್ದು, ಬೇಕರಿ ಮಾಲೀಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೇಕರಿಲ್ಲಿನ ದೊಡ್ಡ ಗಾತ್ರದ ಓವನ್‌ ಸ್ಫೋಟದಿಂದ ಈ ದುರ್ಘಟನೆ ನಡೆದಿದೆ. ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ.

ಓವನ್ ಬಾಗಿಲು ಬಡಿದು ದೇಹ ಛಿದ್ರ: ಓವನ್ ನಿರ್ವಹಣೆಗೆಂದು ಮಾಲೀಕ ರಾಬರ್ಟ್ ಅದರ ಸಮೀಪ ಹೋದಾಗ ದಿಢೀರನೆ ಸ್ಫೋಟ ಸಂಭವಿಸಿದೆ. ಓವನ್ ಬಾಗಿಲು ಬಡಿದು ಅವರ ದೇಹ ಸಂಪೂರ್ಣ ಛಿದ್ರವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ದೌಡಾಯಿಸಿದ್ದಾರೆ.

Published On - 9:32 am, Mon, 10 August 20

Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!