AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿ: ಓವನ್ ಸ್ಫೋಟ, ಬೇಕರಿ ಮಾಲೀಕ ಸ್ಥಳದಲ್ಲೇ ಸಾವು

ಉಡುಪಿ: ತಾಲೂಕಿನ ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ಅವಘಡ ಸಂಭವಿಸಿದ್ದು, ಬೇಕರಿ ಮಾಲೀಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೇಕರಿಲ್ಲಿನ ದೊಡ್ಡ ಗಾತ್ರದ ಓವನ್‌ ಸ್ಫೋಟದಿಂದ ಈ ದುರ್ಘಟನೆ ನಡೆದಿದೆ. ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ. ಓವನ್ ಬಾಗಿಲು ಬಡಿದು ದೇಹ ಛಿದ್ರ: ಓವನ್ ನಿರ್ವಹಣೆಗೆಂದು ಮಾಲೀಕ ರಾಬರ್ಟ್ ಅದರ ಸಮೀಪ ಹೋದಾಗ ದಿಢೀರನೆ ಸ್ಫೋಟ ಸಂಭವಿಸಿದೆ. ಓವನ್ ಬಾಗಿಲು ಬಡಿದು ಅವರ ದೇಹ ಸಂಪೂರ್ಣ ಛಿದ್ರವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ದೌಡಾಯಿಸಿದ್ದಾರೆ.

ಉಡುಪಿ: ಓವನ್ ಸ್ಫೋಟ, ಬೇಕರಿ ಮಾಲೀಕ ಸ್ಥಳದಲ್ಲೇ ಸಾವು
ಸಾಧು ಶ್ರೀನಾಥ್​
|

Updated on:Aug 10, 2020 | 9:43 AM

Share

ಉಡುಪಿ: ತಾಲೂಕಿನ ಮಾಬುಕಳದಲ್ಲಿ ಬೇಕರಿ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ಅವಘಡ ಸಂಭವಿಸಿದ್ದು, ಬೇಕರಿ ಮಾಲೀಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೇಕರಿಲ್ಲಿನ ದೊಡ್ಡ ಗಾತ್ರದ ಓವನ್‌ ಸ್ಫೋಟದಿಂದ ಈ ದುರ್ಘಟನೆ ನಡೆದಿದೆ. ಬೇಕರಿಯ ಮಾಲೀಕ ರಾಬರ್ಟ್ ಪುಟಾರ್ಡೋ ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ.

ಓವನ್ ಬಾಗಿಲು ಬಡಿದು ದೇಹ ಛಿದ್ರ: ಓವನ್ ನಿರ್ವಹಣೆಗೆಂದು ಮಾಲೀಕ ರಾಬರ್ಟ್ ಅದರ ಸಮೀಪ ಹೋದಾಗ ದಿಢೀರನೆ ಸ್ಫೋಟ ಸಂಭವಿಸಿದೆ. ಓವನ್ ಬಾಗಿಲು ಬಡಿದು ಅವರ ದೇಹ ಸಂಪೂರ್ಣ ಛಿದ್ರವಾಗಿದೆ. ಸ್ಥಳಕ್ಕೆ ಕೋಟ ಪೊಲೀಸರು ದೌಡಾಯಿಸಿದ್ದಾರೆ.

Published On - 9:32 am, Mon, 10 August 20

ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ