AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಬಕ್ರೀದ್‌ ಹಬ್ಬದ ಸಂಭ್ರಮ

ಬೆಂಗಳೂರು: ಇಂದು ಬಕ್ರೀದ್​ ಹಬ್ಬದ ಸಂಭ್ರಮ. ಹಬ್ಬದ ಹಿನ್ನೆಲೆಯಲ್ಲಿ ಇಂದು ಕೆ.ಆರ್.ಮಾರ್ಕೆಟ್​ನ ಜುಮ್ಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿತ್ತು. ಮಸೀದಿಗೆ ಭೇಟಿಕೊಟ್ಟ ಮುಸ್ಲಿಂ ಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್​ನಲ್ಲಿ ಪಾಲ್ಗೊಂಡರು. ಸುಮಾರು 150 ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಮಾಸ್ಕ್​ ಧರಿಸಿದ್ದ ಭಕ್ತರು 5 ಅಡಿ ಅಂತರ ಕಾಯ್ದುಕೊಂಡು ಮಸೀದಿಯಲ್ಲಿ ನಮಾಜ್ ಮಾಡಿದರು.

ಸಿಲಿಕಾನ್ ಸಿಟಿಯಲ್ಲಿ ಬಕ್ರೀದ್‌ ಹಬ್ಬದ ಸಂಭ್ರಮ
KUSHAL V
|

Updated on:Aug 01, 2020 | 8:03 AM

Share

ಬೆಂಗಳೂರು: ಇಂದು ಬಕ್ರೀದ್​ ಹಬ್ಬದ ಸಂಭ್ರಮ. ಹಬ್ಬದ ಹಿನ್ನೆಲೆಯಲ್ಲಿ ಇಂದು ಕೆ.ಆರ್.ಮಾರ್ಕೆಟ್​ನ ಜುಮ್ಮಾ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಆಯೋಜಿಸಲಾಗಿತ್ತು.

ಮಸೀದಿಗೆ ಭೇಟಿಕೊಟ್ಟ ಮುಸ್ಲಿಂ ಬಾಂಧವರು ಸಾಮಾಜಿಕ ಅಂತರ ಕಾಯ್ದುಕೊಂಡು ನಮಾಜ್​ನಲ್ಲಿ ಪಾಲ್ಗೊಂಡರು. ಸುಮಾರು 150 ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಮಾಸ್ಕ್​ ಧರಿಸಿದ್ದ ಭಕ್ತರು 5 ಅಡಿ ಅಂತರ ಕಾಯ್ದುಕೊಂಡು ಮಸೀದಿಯಲ್ಲಿ ನಮಾಜ್ ಮಾಡಿದರು.

Published On - 7:58 am, Sat, 1 August 20

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’