AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ. ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ. ಇದಕ್ಕೆ ಕಾರಣ […]

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!
Guru
| Edited By: |

Updated on:Aug 01, 2020 | 1:14 PM

Share

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ.

ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ.

ಇದಕ್ಕೆ ಕಾರಣ ಕೊರೊನಾ ಮಹಾಮಾರಿ. ಕೊರೊನಾದಿಂದಾಗಿ ಸಾಕಷ್ಟು ಬಡವರು ಸಮಸ್ಯೆಯಲ್ಲಿದ್ದು, ಮಾಂಸ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರಿಗೆ ನೆರವಾಗೋದು ಮುಜಾಹಿದ್‌ ಅವರ ಕಾಳಜಿ. ಹೀಗಾಗಿ ಲಷ್ಕರ್‌ ಮೊಹಲ್ಲಾದಲ್ಲಿ ಮುಜಾಹಿದ್‌ ಸಾಧ್ಯವಾದಷ್ಟೂ ಕುಟುಂಬಗಳಿಗೆ ಕುರಿ ಮಾಂಸ ವಿತರಿಸಿದ್ದಾರೆ.

Published On - 1:13 pm, Sat, 1 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ