AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ. ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ. ಇದಕ್ಕೆ ಕಾರಣ […]

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!
Guru
| Edited By: |

Updated on:Aug 01, 2020 | 1:14 PM

Share

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ.

ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ.

ಇದಕ್ಕೆ ಕಾರಣ ಕೊರೊನಾ ಮಹಾಮಾರಿ. ಕೊರೊನಾದಿಂದಾಗಿ ಸಾಕಷ್ಟು ಬಡವರು ಸಮಸ್ಯೆಯಲ್ಲಿದ್ದು, ಮಾಂಸ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರಿಗೆ ನೆರವಾಗೋದು ಮುಜಾಹಿದ್‌ ಅವರ ಕಾಳಜಿ. ಹೀಗಾಗಿ ಲಷ್ಕರ್‌ ಮೊಹಲ್ಲಾದಲ್ಲಿ ಮುಜಾಹಿದ್‌ ಸಾಧ್ಯವಾದಷ್ಟೂ ಕುಟುಂಬಗಳಿಗೆ ಕುರಿ ಮಾಂಸ ವಿತರಿಸಿದ್ದಾರೆ.

Published On - 1:13 pm, Sat, 1 August 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ