AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ. ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ. ಇದಕ್ಕೆ ಕಾರಣ […]

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!
Guru
| Edited By: |

Updated on:Aug 01, 2020 | 1:14 PM

Share

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ.

ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ.

ಇದಕ್ಕೆ ಕಾರಣ ಕೊರೊನಾ ಮಹಾಮಾರಿ. ಕೊರೊನಾದಿಂದಾಗಿ ಸಾಕಷ್ಟು ಬಡವರು ಸಮಸ್ಯೆಯಲ್ಲಿದ್ದು, ಮಾಂಸ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರಿಗೆ ನೆರವಾಗೋದು ಮುಜಾಹಿದ್‌ ಅವರ ಕಾಳಜಿ. ಹೀಗಾಗಿ ಲಷ್ಕರ್‌ ಮೊಹಲ್ಲಾದಲ್ಲಿ ಮುಜಾಹಿದ್‌ ಸಾಧ್ಯವಾದಷ್ಟೂ ಕುಟುಂಬಗಳಿಗೆ ಕುರಿ ಮಾಂಸ ವಿತರಿಸಿದ್ದಾರೆ.

Published On - 1:13 pm, Sat, 1 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ