AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ. ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ. ಇದಕ್ಕೆ ಕಾರಣ […]

ಬಕ್ರೀದ್‌: ಕೊರೊನಾ ಸಂಕಷ್ಟದಲ್ಲಿ ಬಡವರಿಗೆ ಉಚಿತವಾಗಿ ಮಾಂಸ ಹಂಚಿದರು!
Guru
| Edited By: |

Updated on:Aug 01, 2020 | 1:14 PM

Share

ಮೈಸೂರು: ಇಂದು ರಾಜ್ಯಾದ್ಯಂತ ಮುಸ್ಲಿಮ್‌ ಬಾಂಧವರು ಬಕ್ರೀದ್‌ ಹಬ್ಬವನ್ನ ಆಚರಿಸುತ್ತಿದ್ದಾರೆ. ತ್ಯಾಗ ಬಲಿದಾನಗಳ ಸಂಕೇತವಾದ ಬಕ್ರೀದ್‌ ಹಬ್ಬಕ್ಕೆ ಮೈಸೂರಿನ ವ್ಯಕ್ತಿಯೊಬ್ಬರು ಬಡ ಕುಟುಂಬಗಳ ನೆರವಿಗೆ ಧಾವಿಸಿದ್ದು, ಕುರಿ ಮಾಂಸವನ್ನ ಉಚಿತವಾಗಿ ಹಂಚುತ್ತಿದ್ದಾರೆ.

ಹೌದು ಮೈಸೂರಿನ ರೈಲ್ವೇ ಸ್ಕ್ರ್ಯಾಪ್‌ ಡೀಲರ್‌ ಸೈಯದ್‌ ಮುಜಾಹಿದ್‌ ಎನ್ನವವರು ಬಡ ಮುಸ್ಲಿಮ್‌ ಬಂಧುಗಳಿಗಾಗಿ ಸುಮಾರು 7 ಲಕ್ಷ ಮೌಲ್ಯದ 17 ಕುರಿಗಳನ್ನು ದಾನವಾಗಿ ನೀಡಿದ್ದಾರೆ. ಮೂರು ಕುಟುಂಬಗಳಿಗೆ ಒಂದು ಕುರಿ ಅಥವಾ ಪ್ರತಿ ಕುಟುಂಬಕ್ಕೆ ಸದಸ್ಯರನುಸಾರವಾಗಿ ಮಾಂಸ ವಿತರಣೆ ಮಾಡಿದ್ದಾರೆ.

ಇದಕ್ಕೆ ಕಾರಣ ಕೊರೊನಾ ಮಹಾಮಾರಿ. ಕೊರೊನಾದಿಂದಾಗಿ ಸಾಕಷ್ಟು ಬಡವರು ಸಮಸ್ಯೆಯಲ್ಲಿದ್ದು, ಮಾಂಸ ಖರೀದಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅವರಿಗೆ ನೆರವಾಗೋದು ಮುಜಾಹಿದ್‌ ಅವರ ಕಾಳಜಿ. ಹೀಗಾಗಿ ಲಷ್ಕರ್‌ ಮೊಹಲ್ಲಾದಲ್ಲಿ ಮುಜಾಹಿದ್‌ ಸಾಧ್ಯವಾದಷ್ಟೂ ಕುಟುಂಬಗಳಿಗೆ ಕುರಿ ಮಾಂಸ ವಿತರಿಸಿದ್ದಾರೆ.

Published On - 1:13 pm, Sat, 1 August 20

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!