AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಗುಂಡಿಗೆ ಸೋಂಕಿತರ ಶವ, ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ ಜಿಲ್ಲಾಡಳಿತ

ಬಳ್ಳಾರಿ: ಒಂದೇ ಗುಂಡಿಯಲ್ಲಿ ಕೊರೊನಾ ಸೋಂಕಿತರ ಅಮಾನವೀಯ ಶವಸಂಸ್ಕಾರ ಹಿನ್ನೆಲೆಯಲ್ಲಿ ಕೊನೆಗೂ ತಪ್ಪೊಪ್ಪಿಕೊಂಡ ಜಿಲ್ಲಾಡಳಿತ ಜಿಲ್ಲೆಯ ಜನರಲ್ಲಿ ಕ್ಷಮೆ ಕೋರಿದೆ. ಅಲ್ಲದೆ, ಶವಸಂಸ್ಕಾರದ ಸಿಬ್ಬಂದಿಯನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಎಸ್​.ಎಸ್.ನಕುಲ್ ಆದೇಶಿಸಿದ್ದಾರೆ. ಅಂತ್ಯಕ್ರಿಯೆ ವೇಳೆ ಅಮಾನವೀಯ ಘಟನೆಗೆ ಜಿಲ್ಲಾಡಳಿತ ಕ್ಷಮೆ ಕೇಳಿದೆ. ಜಿಲ್ಲೆಯಲ್ಲಿ ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್​ನ ನುರಿತ ತಂಡವನ್ನು ನೇಮಕ ಮಾಡಿದೆ. ಇದನ್ನೂ ಓದಿ: ಟಿವಿ9 ಇಂಪ್ಯಾಕ್ಟ್: ಒಂದೇ ಗುಂಡಿಯಲ್ಲಿ ಎರಡು ಸೋಂಕಿತರ ಶವ, ತನಿಖೆಗೆ ಡಿಸಿ ಆದೇಶ ಬಳ್ಳಾರಿ […]

ಒಂದೇ ಗುಂಡಿಗೆ ಸೋಂಕಿತರ ಶವ, ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ ಜಿಲ್ಲಾಡಳಿತ
ಸಾಧು ಶ್ರೀನಾಥ್​
|

Updated on: Jun 30, 2020 | 7:15 PM

Share

ಬಳ್ಳಾರಿ: ಒಂದೇ ಗುಂಡಿಯಲ್ಲಿ ಕೊರೊನಾ ಸೋಂಕಿತರ ಅಮಾನವೀಯ ಶವಸಂಸ್ಕಾರ ಹಿನ್ನೆಲೆಯಲ್ಲಿ ಕೊನೆಗೂ ತಪ್ಪೊಪ್ಪಿಕೊಂಡ ಜಿಲ್ಲಾಡಳಿತ ಜಿಲ್ಲೆಯ ಜನರಲ್ಲಿ ಕ್ಷಮೆ ಕೋರಿದೆ. ಅಲ್ಲದೆ, ಶವಸಂಸ್ಕಾರದ ಸಿಬ್ಬಂದಿಯನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಎಸ್​.ಎಸ್.ನಕುಲ್ ಆದೇಶಿಸಿದ್ದಾರೆ.

ಅಂತ್ಯಕ್ರಿಯೆ ವೇಳೆ ಅಮಾನವೀಯ ಘಟನೆಗೆ ಜಿಲ್ಲಾಡಳಿತ ಕ್ಷಮೆ ಕೇಳಿದೆ. ಜಿಲ್ಲೆಯಲ್ಲಿ ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್​ನ ನುರಿತ ತಂಡವನ್ನು ನೇಮಕ ಮಾಡಿದೆ.

ಇದನ್ನೂ ಓದಿ: ಟಿವಿ9 ಇಂಪ್ಯಾಕ್ಟ್: ಒಂದೇ ಗುಂಡಿಯಲ್ಲಿ ಎರಡು ಸೋಂಕಿತರ ಶವ, ತನಿಖೆಗೆ ಡಿಸಿ ಆದೇಶ

ಬಳ್ಳಾರಿ ಜಿಲ್ಲೆಯಲ್ಲಿ ಅಂತ್ಯಕ್ರಿಯೆ ವೇಳೆ ಒಂದೇ ಗುಂಡಿಗೆ ಸೋಂಕಿತರ ಎರಡೆರಡು ಮೃತದೇಹ ಹಾಕಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿಯವರು ಸೋಂಕಿತರ ಮೃತದೇಹವನ್ನು ದರದರನೆ ಎಳೆದು ಗುಂಡಿಗೆ ಎಸೆದಿದ್ದರು. ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿತ್ತು.

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!