AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಗುಂಡಿಗೆ ಸೋಂಕಿತರ ಶವ, ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ ಜಿಲ್ಲಾಡಳಿತ

ಬಳ್ಳಾರಿ: ಒಂದೇ ಗುಂಡಿಯಲ್ಲಿ ಕೊರೊನಾ ಸೋಂಕಿತರ ಅಮಾನವೀಯ ಶವಸಂಸ್ಕಾರ ಹಿನ್ನೆಲೆಯಲ್ಲಿ ಕೊನೆಗೂ ತಪ್ಪೊಪ್ಪಿಕೊಂಡ ಜಿಲ್ಲಾಡಳಿತ ಜಿಲ್ಲೆಯ ಜನರಲ್ಲಿ ಕ್ಷಮೆ ಕೋರಿದೆ. ಅಲ್ಲದೆ, ಶವಸಂಸ್ಕಾರದ ಸಿಬ್ಬಂದಿಯನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಎಸ್​.ಎಸ್.ನಕುಲ್ ಆದೇಶಿಸಿದ್ದಾರೆ. ಅಂತ್ಯಕ್ರಿಯೆ ವೇಳೆ ಅಮಾನವೀಯ ಘಟನೆಗೆ ಜಿಲ್ಲಾಡಳಿತ ಕ್ಷಮೆ ಕೇಳಿದೆ. ಜಿಲ್ಲೆಯಲ್ಲಿ ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್​ನ ನುರಿತ ತಂಡವನ್ನು ನೇಮಕ ಮಾಡಿದೆ. ಇದನ್ನೂ ಓದಿ: ಟಿವಿ9 ಇಂಪ್ಯಾಕ್ಟ್: ಒಂದೇ ಗುಂಡಿಯಲ್ಲಿ ಎರಡು ಸೋಂಕಿತರ ಶವ, ತನಿಖೆಗೆ ಡಿಸಿ ಆದೇಶ ಬಳ್ಳಾರಿ […]

ಒಂದೇ ಗುಂಡಿಗೆ ಸೋಂಕಿತರ ಶವ, ತಪ್ಪೊಪ್ಪಿಕೊಂಡು ಕ್ಷಮೆ ಕೇಳಿದ ಜಿಲ್ಲಾಡಳಿತ
ಸಾಧು ಶ್ರೀನಾಥ್​
|

Updated on: Jun 30, 2020 | 7:15 PM

Share

ಬಳ್ಳಾರಿ: ಒಂದೇ ಗುಂಡಿಯಲ್ಲಿ ಕೊರೊನಾ ಸೋಂಕಿತರ ಅಮಾನವೀಯ ಶವಸಂಸ್ಕಾರ ಹಿನ್ನೆಲೆಯಲ್ಲಿ ಕೊನೆಗೂ ತಪ್ಪೊಪ್ಪಿಕೊಂಡ ಜಿಲ್ಲಾಡಳಿತ ಜಿಲ್ಲೆಯ ಜನರಲ್ಲಿ ಕ್ಷಮೆ ಕೋರಿದೆ. ಅಲ್ಲದೆ, ಶವಸಂಸ್ಕಾರದ ಸಿಬ್ಬಂದಿಯನ್ನು ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಎಸ್​.ಎಸ್.ನಕುಲ್ ಆದೇಶಿಸಿದ್ದಾರೆ.

ಅಂತ್ಯಕ್ರಿಯೆ ವೇಳೆ ಅಮಾನವೀಯ ಘಟನೆಗೆ ಜಿಲ್ಲಾಡಳಿತ ಕ್ಷಮೆ ಕೇಳಿದೆ. ಜಿಲ್ಲೆಯಲ್ಲಿ ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್​ನ ನುರಿತ ತಂಡವನ್ನು ನೇಮಕ ಮಾಡಿದೆ.

ಇದನ್ನೂ ಓದಿ: ಟಿವಿ9 ಇಂಪ್ಯಾಕ್ಟ್: ಒಂದೇ ಗುಂಡಿಯಲ್ಲಿ ಎರಡು ಸೋಂಕಿತರ ಶವ, ತನಿಖೆಗೆ ಡಿಸಿ ಆದೇಶ

ಬಳ್ಳಾರಿ ಜಿಲ್ಲೆಯಲ್ಲಿ ಅಂತ್ಯಕ್ರಿಯೆ ವೇಳೆ ಒಂದೇ ಗುಂಡಿಗೆ ಸೋಂಕಿತರ ಎರಡೆರಡು ಮೃತದೇಹ ಹಾಕಿದ್ದರು. ಆರೋಗ್ಯ ಇಲಾಖೆ ಸಿಬ್ಬಂದಿಯವರು ಸೋಂಕಿತರ ಮೃತದೇಹವನ್ನು ದರದರನೆ ಎಳೆದು ಗುಂಡಿಗೆ ಎಸೆದಿದ್ದರು. ಇದು ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿತ್ತು.

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ