AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ಎರಡು ದಿನ ವಿಶ್ವಪ್ರಸಿದ್ಧ ಹಂಪಿ ಉತ್ಸವ

ಬಳ್ಳಾರಿ:ಅಂತೂ ಇಂತೂ ಹಂಪಿ ಉತ್ಸವಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಇಂದು ಮತ್ತು ನಾಳೆ ಹಂಪಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಬಳ್ಳಾರಿ ಜಿಲ್ಲಾಡಳಿತ ಮಾಡಿಕೊಂಡಿದೆ. ಇನ್ನು ಉತ್ಸವದ ಅಂಗವಾಗಿ ಜರುಗಿದ ವಿಜಯನಗರ ವಸಂತ ವೈಭವ ಮೆರವಣಿಗೆ ಕಣ್ಮನ ಸೆಳೆಯಿತು. ಹೊಸಪೇಟೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಿದ್ರು. ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಶಾಸಕ ಆನಂದ್ ಸಿಂಗ್ ಸಾಥ್ ನೀಡಿದ್ರು. ವಸಂತ ವೈಭವದಲ್ಲಿ ಸುಮಾರು 110 […]

ಇಂದಿನಿಂದ ಎರಡು ದಿನ ವಿಶ್ವಪ್ರಸಿದ್ಧ ಹಂಪಿ ಉತ್ಸವ
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು|

Updated on:Nov 23, 2020 | 12:35 PM

Share

ಬಳ್ಳಾರಿ:ಅಂತೂ ಇಂತೂ ಹಂಪಿ ಉತ್ಸವಕ್ಕೆ ಕೊನೆಗೂ ಕಾಲ ಕೂಡಿ ಬಂದಿದೆ. ಇಂದು ಮತ್ತು ನಾಳೆ ಹಂಪಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಈಗಾಗಲೇ ಸಕಲ ಸಿದ್ಧತೆಯನ್ನು ಬಳ್ಳಾರಿ ಜಿಲ್ಲಾಡಳಿತ ಮಾಡಿಕೊಂಡಿದೆ. ಇನ್ನು ಉತ್ಸವದ ಅಂಗವಾಗಿ ಜರುಗಿದ ವಿಜಯನಗರ ವಸಂತ ವೈಭವ ಮೆರವಣಿಗೆ ಕಣ್ಮನ ಸೆಳೆಯಿತು.

ಹೊಸಪೇಟೆ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಕಲಾತಂಡಗಳ ಮೆರವಣಿಗೆಗೆ ಚಾಲನೆ ನೀಡಿದ್ರು. ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಶಾಸಕ ಆನಂದ್ ಸಿಂಗ್ ಸಾಥ್ ನೀಡಿದ್ರು. ವಸಂತ ವೈಭವದಲ್ಲಿ ಸುಮಾರು 110 ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿ ಮೆರವಣಿಗೆಯುದ್ದಕ್ಕೂ ತಮ್ಮ ಕಲೆಯನ್ನ ಪ್ರದರ್ಶಿಸಿದರು. ಇನ್ನು ಇಂದಿನಿಂದ ನಡೆಯುವ ಹಂಪಿ ಉತ್ಸವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉದ್ಘಾಟನೆ ಮಾಡಲಿದ್ದಾರೆ. ಎರಡು ದಿನಗಳ ಕಾಲ ನಡೆಯುವ ಹಂಪಿ ಉತ್ಸವದಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.

Published On - 7:12 am, Fri, 10 January 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್