AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಬುಲೆನ್ಸ್​ನಲ್ಲೇ ಮಗು ಜನನ, ವಿಮ್ಸ್ ಸಿಬ್ಬಂದಿಯಿಂದ ತಾಯಿ-ಮಗು ಸೇಫ್

ಬಳ್ಳಾರಿ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಆ್ಯಂಬುಲೆನ್ಸ್‌ನಲ್ಲಿ ಹೋಗುವಾಗ ಮಾರ್ಗ ಮಧ್ಯೆಯೇ ಗರ್ಭಿಣಿಗೆ ಹೆರಿಗೆಯಾಗಿರುವ ಘಟನೆಯಾಗಿದೆ. ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಲಕ್ಷ್ಮೀ ಎಂಬುವರು ಮಗುವಿಗೆ ಜನ್ಮ ನೀಡಿದ್ದಾರೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಲಕ್ಷ್ಮೀ ದಾಖಲಾಗಿದ್ದರು. ವಿಮ್ಸ್ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ತೆರಳಲು ವೈದ್ಯರು ಸೂಚಿಸಿದ್ದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ತೆರಳುತ್ತಿದ್ದಾಗ ಆ್ಯಂಬುಲೆನ್ಸ್‌ನಲ್ಲೇ ವಿಮ್ಸ್​ನ ನರ್ಸ್ ಸಿಬ್ಬಂದಿ ಹೆರಿಗೆ ಮಾಡಿಸಿ ತಾಯಿ-ಮಗುವಿನ ಜೀವವನ್ನು ಉಳಿಸಿದ್ದಾರೆ. ಖಾಸಗಿ ಆ್ಯಂಬುಲೆನ್ಸ್​ಗೆ […]

ಆ್ಯಂಬುಲೆನ್ಸ್​ನಲ್ಲೇ ಮಗು ಜನನ, ವಿಮ್ಸ್ ಸಿಬ್ಬಂದಿಯಿಂದ ತಾಯಿ-ಮಗು ಸೇಫ್
ಸಾಧು ಶ್ರೀನಾಥ್​
|

Updated on:Apr 29, 2020 | 2:51 PM

Share

ಬಳ್ಳಾರಿ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಆ್ಯಂಬುಲೆನ್ಸ್‌ನಲ್ಲಿ ಹೋಗುವಾಗ ಮಾರ್ಗ ಮಧ್ಯೆಯೇ ಗರ್ಭಿಣಿಗೆ ಹೆರಿಗೆಯಾಗಿರುವ ಘಟನೆಯಾಗಿದೆ. ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಲಕ್ಷ್ಮೀ ಎಂಬುವರು ಮಗುವಿಗೆ ಜನ್ಮ ನೀಡಿದ್ದಾರೆ.

ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಲಕ್ಷ್ಮೀ ದಾಖಲಾಗಿದ್ದರು. ವಿಮ್ಸ್ ಆಸ್ಪತ್ರೆಯಿಂದ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ತೆರಳಲು ವೈದ್ಯರು ಸೂಚಿಸಿದ್ದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪ ತೆರಳುತ್ತಿದ್ದಾಗ ಆ್ಯಂಬುಲೆನ್ಸ್‌ನಲ್ಲೇ ವಿಮ್ಸ್​ನ ನರ್ಸ್ ಸಿಬ್ಬಂದಿ ಹೆರಿಗೆ ಮಾಡಿಸಿ ತಾಯಿ-ಮಗುವಿನ ಜೀವವನ್ನು ಉಳಿಸಿದ್ದಾರೆ.

ಖಾಸಗಿ ಆ್ಯಂಬುಲೆನ್ಸ್​ಗೆ ಚಾಲಕರಿಲ್ಲದ ಕಾರಣ ವಿಮ್ಸ್ ಸಿಬ್ಬಂದಿ ಸಂತೋಷ್ ಕುಮಾರ್ ಅವರೇ ಆ್ಯಂಬುಲೆನ್ಸ್ ಚಾಲನೆ ಮಾಡುತ್ತಿದ್ದರು. ಹೆರಿಗೆ ನೋವು ಹೆಚ್ಚಾದ ಕಾರಣ ಆ್ಯಂಬುಲೆನ್ಸ್​ನಲ್ಲಿಯೇ ಹೆರಿಗೆ ಮಾಡಿಸಿ ತಕ್ಷಣ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಮ್ಸ್​ನ ಸ್ಟಾಫ್ ನರ್ಸ್ ಸಂತೋಷ್ ಕುಮಾರ್ ಅವರ ಸಮಯ ಪ್ರಜ್ಞೆಯಿಂದ ತಾಯಿ-ಮಗು ಸೇಫ್ ಆಗಿದ್ದಾರೆ.

Published On - 2:50 pm, Wed, 29 April 20

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ