AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿ ಆಚರಣೆಗೆ ಬೆಂಗಳೂರು ನಗರ ಡಿಸಿ ಬ್ರೇಕ್, ದೇವಸ್ಥಾನದಲ್ಲಿ ಭಕ್ತರಿಗಿಲ್ಲ ದೇವರ ದರ್ಶನ

ಬೆಂಗಳೂರಿನ ಕಲಾಸಿಪಾಳ್ಯದ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಶ್ರೀ ಪ್ರಸನ್ನ ವೆಂಕಟರಮಣ ದೇಗುಲದಲ್ಲಿ ಇದೇ ಡಿಸೆಂಬರ್ 25 ಕ್ಕೆ ಜರುಗಲಿರುವ ವೈಕುಂಠ ಏಕಾದಶಿಯಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೆರಿದ್ದಾರೆ.

ವೈಕುಂಠ ಏಕಾದಶಿ ಆಚರಣೆಗೆ ಬೆಂಗಳೂರು ನಗರ ಡಿಸಿ ಬ್ರೇಕ್, ದೇವಸ್ಥಾನದಲ್ಲಿ ಭಕ್ತರಿಗಿಲ್ಲ ದೇವರ ದರ್ಶನ
ಪೃಥ್ವಿಶಂಕರ
| Edited By: |

Updated on:Dec 21, 2020 | 6:06 PM

Share

ಬೆಂಗಳೂರು: ಕೊರೊನಾ ಎರಡನೆ ಅಲೆಯ ಆತಂಕ ಹೆಚ್ಚಾಗುತ್ತಿರುವ ಬೆನ್ನಲ್ಲೇ ವೈಕುಂಠ ಏಕಾದಶಿ ಆಚರಣೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಈ ಆದೇಶ ಹೊರಡಿಸಿದ್ದು, ಬೆಂಗಳೂರಿನ ಕಲಾಸಿಪಾಳ್ಯದ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಶ್ರೀ ಪ್ರಸನ್ನ ವೆಂಕಟರಮಣ ದೇಗುಲದಲ್ಲಿ ಇದೇ ಡಿಸೆಂಬರ್ 25 ಕ್ಕೆ ಜರುಗಲಿರುವ ವೈಕುಂಠ ಏಕಾದಶಿಯಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೇರಿದ್ದಾರೆ.

ಆದರಿಂದ ವೈಕುಂಠ ಏಕಾದಶಿ ದಿನ ನಡೆಯುವ ಕಾರ್ಯಕ್ರಮಗಳು ಅರ್ಚಕರ ನೇತೃತ್ವದಲ್ಲಿ ಮಾತ್ರ ನಡೆಯತಕ್ಕದ್ದು ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಲ್ಲದೆ ಕೊರೊನಾ ಎರಡನೆ ಅಲೆಯ ಆತಂಕ ಹೆಚ್ಚಾಗಿರುವುದರಿಂದ ಕೊರೊನಾ ಸೋಂಕಿನ ಹರಡುವಿಕೆಯನ್ನ ತಪ್ಪಿಸಲು ಈ ಕ್ರಮ ತೆಗೆದುಕೊಂಡಿರುವುದಾಗಿ ಜಿಲ್ಲಾಡಳಿತ ಸಮರ್ಥನೆ ನೀಡಿದೆ.

Published On - 5:51 pm, Mon, 21 December 20

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್