AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಕುಂಠ ಏಕಾದಶಿ ಆಚರಣೆಗೆ ಬೆಂಗಳೂರು ನಗರ ಡಿಸಿ ಬ್ರೇಕ್, ದೇವಸ್ಥಾನದಲ್ಲಿ ಭಕ್ತರಿಗಿಲ್ಲ ದೇವರ ದರ್ಶನ

ಬೆಂಗಳೂರಿನ ಕಲಾಸಿಪಾಳ್ಯದ ಕೆ.ಆರ್ ರಸ್ತೆಯಲ್ಲಿರುವ ಕೋಟೆ ಶ್ರೀ ಪ್ರಸನ್ನ ವೆಂಕಟರಮಣ ದೇಗುಲದಲ್ಲಿ ಇದೇ ಡಿಸೆಂಬರ್ 25 ಕ್ಕೆ ಜರುಗಲಿರುವ ವೈಕುಂಠ ಏಕಾದಶಿಯಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೆರಿದ್ದಾರೆ.

ವೈಕುಂಠ ಏಕಾದಶಿ ಆಚರಣೆಗೆ ಬೆಂಗಳೂರು ನಗರ ಡಿಸಿ ಬ್ರೇಕ್, ದೇವಸ್ಥಾನದಲ್ಲಿ ಭಕ್ತರಿಗಿಲ್ಲ ದೇವರ ದರ್ಶನ
ಪೃಥ್ವಿಶಂಕರ
| Edited By: |

Updated on:Dec 21, 2020 | 6:06 PM

Share

ಬೆಂಗಳೂರು: ಕೊರೊನಾ ಎರಡನೆ ಅಲೆಯ ಆತಂಕ ಹೆಚ್ಚಾಗುತ್ತಿರುವ ಬೆನ್ನಲ್ಲೇ ವೈಕುಂಠ ಏಕಾದಶಿ ಆಚರಣೆಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಬ್ರೇಕ್ ಹಾಕಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ಈ ಆದೇಶ ಹೊರಡಿಸಿದ್ದು, ಬೆಂಗಳೂರಿನ ಕಲಾಸಿಪಾಳ್ಯದ ಕೆ.ಆರ್. ರಸ್ತೆಯಲ್ಲಿರುವ ಕೋಟೆ ಶ್ರೀ ಪ್ರಸನ್ನ ವೆಂಕಟರಮಣ ದೇಗುಲದಲ್ಲಿ ಇದೇ ಡಿಸೆಂಬರ್ 25 ಕ್ಕೆ ಜರುಗಲಿರುವ ವೈಕುಂಠ ಏಕಾದಶಿಯಲ್ಲಿ ದೇವರ ದರ್ಶನಕ್ಕೆ ನಿರ್ಬಂಧ ಹೇರಿದ್ದಾರೆ.

ಆದರಿಂದ ವೈಕುಂಠ ಏಕಾದಶಿ ದಿನ ನಡೆಯುವ ಕಾರ್ಯಕ್ರಮಗಳು ಅರ್ಚಕರ ನೇತೃತ್ವದಲ್ಲಿ ಮಾತ್ರ ನಡೆಯತಕ್ಕದ್ದು ಎಂದು ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅಲ್ಲದೆ ಕೊರೊನಾ ಎರಡನೆ ಅಲೆಯ ಆತಂಕ ಹೆಚ್ಚಾಗಿರುವುದರಿಂದ ಕೊರೊನಾ ಸೋಂಕಿನ ಹರಡುವಿಕೆಯನ್ನ ತಪ್ಪಿಸಲು ಈ ಕ್ರಮ ತೆಗೆದುಕೊಂಡಿರುವುದಾಗಿ ಜಿಲ್ಲಾಡಳಿತ ಸಮರ್ಥನೆ ನೀಡಿದೆ.

Published On - 5:51 pm, Mon, 21 December 20

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ