AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕಾಡುತ್ತಿದೆ ICU ಕೊರತೆ, ಮುಂದೆ ಇದೆ ಕಂಟಕ..

ಬೆಂಗಳೂರು: ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಕೊರೊನಾ ಸೋಂಕಿತರಿಗೆ ICU ಕೊರತೆ ಉಂಟಾಗಿದೆ. ಅಡ್ಮಿಟ್ ಆಗುತ್ತಿರುವ ಪ್ರತೀ ಸೋಂಕಿತರಿಗೆ ICU ಗಳ ಅವಶ್ಯತೆ ಬೀಳುತ್ತಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೆ ಕಷ್ಟವಾಗುತ್ತಿದೆ. ವಾತಾವರಣ ಬದಲಾದ ಹಿನ್ನೆಲೆ ನ್ಯೂಮೋನಿಯಾ ಹೆಚ್ಚಳವಾಗಿದೆ. ನ್ಯೂಮೋನಿಯಾ ರೋಗಿಗಳೂ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ICUಗಳಲ್ಲಿ ಬೆಡ್‌ಗಳ ಸಮಸ್ಯೆ ಉಂಟಾಗಿದೆ. ICU ಅಲಭ್ಯತೆಯಿಂದ ಸಾವಿನ ಸಂಖ್ಯೆ ಹೆಚ್ಚುವ ಆತಂಕ ವ್ಯಕ್ತವಾಗಿದೆ. ಮುಂದೆ ಪರಿಸ್ಥಿತಿ ಗಂಭೀರವಾಗಲಿದೆ ಎಂದು ತಜ್ಞರು ಅಭಿಪ್ರಾಯ […]

ಬೆಂಗಳೂರಿಗೆ ಕಾಡುತ್ತಿದೆ ICU ಕೊರತೆ, ಮುಂದೆ ಇದೆ ಕಂಟಕ..
ಆಯೇಷಾ ಬಾನು
| Edited By: |

Updated on: Oct 07, 2020 | 3:19 PM

Share

ಬೆಂಗಳೂರು: ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಕೊರೊನಾ ಸೋಂಕಿತರಿಗೆ ICU ಕೊರತೆ ಉಂಟಾಗಿದೆ. ಅಡ್ಮಿಟ್ ಆಗುತ್ತಿರುವ ಪ್ರತೀ ಸೋಂಕಿತರಿಗೆ ICU ಗಳ ಅವಶ್ಯತೆ ಬೀಳುತ್ತಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೆ ಕಷ್ಟವಾಗುತ್ತಿದೆ.

ವಾತಾವರಣ ಬದಲಾದ ಹಿನ್ನೆಲೆ ನ್ಯೂಮೋನಿಯಾ ಹೆಚ್ಚಳವಾಗಿದೆ. ನ್ಯೂಮೋನಿಯಾ ರೋಗಿಗಳೂ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ICUಗಳಲ್ಲಿ ಬೆಡ್‌ಗಳ ಸಮಸ್ಯೆ ಉಂಟಾಗಿದೆ. ICU ಅಲಭ್ಯತೆಯಿಂದ ಸಾವಿನ ಸಂಖ್ಯೆ ಹೆಚ್ಚುವ ಆತಂಕ ವ್ಯಕ್ತವಾಗಿದೆ. ಮುಂದೆ ಪರಿಸ್ಥಿತಿ ಗಂಭೀರವಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ಮುಂದೆ ಮಹಾಮಾರಿಯ ಅಸಲಿ ಆರ್ಭಟ ಶುರುವಾಗಲಿದೆ. ನೀವೂ ನಿರ್ಲಕ್ಷ್ಯ ಮಾಡಿದರೇ ಪ್ರಾಣಕ್ಕೆ ಕುತ್ತು ಗ್ಯಾರಂಟಿ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಕ್ಕೆ ಸಲಹೆ ನೀಡಿದ್ದಾರೆ. ಆದರೆ ಸರ್ಕಾರ ಈ ಬಗ್ಗೆ ಗಮನ ಹರಿಸದಿದ್ದರೆ ಸಾವಿನ ಸಂಖ್ಯೆ ಹೆಚ್ಚಾಗಲಿದೆ. ICU ಬೆಡ್ ಅರೆಂಜ್ ಮಾಡಲು ಆರೋಗ್ಯ ಇಲಾಖೆಗೆ ಮತ್ತೆ ಟೆನ್ಶನ್ ಶುರುವಾಗಲಿದೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್