AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕಾಡುತ್ತಿದೆ ICU ಕೊರತೆ, ಮುಂದೆ ಇದೆ ಕಂಟಕ..

ಬೆಂಗಳೂರು: ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಕೊರೊನಾ ಸೋಂಕಿತರಿಗೆ ICU ಕೊರತೆ ಉಂಟಾಗಿದೆ. ಅಡ್ಮಿಟ್ ಆಗುತ್ತಿರುವ ಪ್ರತೀ ಸೋಂಕಿತರಿಗೆ ICU ಗಳ ಅವಶ್ಯತೆ ಬೀಳುತ್ತಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೆ ಕಷ್ಟವಾಗುತ್ತಿದೆ. ವಾತಾವರಣ ಬದಲಾದ ಹಿನ್ನೆಲೆ ನ್ಯೂಮೋನಿಯಾ ಹೆಚ್ಚಳವಾಗಿದೆ. ನ್ಯೂಮೋನಿಯಾ ರೋಗಿಗಳೂ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ICUಗಳಲ್ಲಿ ಬೆಡ್‌ಗಳ ಸಮಸ್ಯೆ ಉಂಟಾಗಿದೆ. ICU ಅಲಭ್ಯತೆಯಿಂದ ಸಾವಿನ ಸಂಖ್ಯೆ ಹೆಚ್ಚುವ ಆತಂಕ ವ್ಯಕ್ತವಾಗಿದೆ. ಮುಂದೆ ಪರಿಸ್ಥಿತಿ ಗಂಭೀರವಾಗಲಿದೆ ಎಂದು ತಜ್ಞರು ಅಭಿಪ್ರಾಯ […]

ಬೆಂಗಳೂರಿಗೆ ಕಾಡುತ್ತಿದೆ ICU ಕೊರತೆ, ಮುಂದೆ ಇದೆ ಕಂಟಕ..
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 07, 2020 | 3:19 PM

Share

ಬೆಂಗಳೂರು: ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಕೊರೊನಾ ಸೋಂಕಿತರಿಗೆ ICU ಕೊರತೆ ಉಂಟಾಗಿದೆ. ಅಡ್ಮಿಟ್ ಆಗುತ್ತಿರುವ ಪ್ರತೀ ಸೋಂಕಿತರಿಗೆ ICU ಗಳ ಅವಶ್ಯತೆ ಬೀಳುತ್ತಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೆ ಕಷ್ಟವಾಗುತ್ತಿದೆ.

ವಾತಾವರಣ ಬದಲಾದ ಹಿನ್ನೆಲೆ ನ್ಯೂಮೋನಿಯಾ ಹೆಚ್ಚಳವಾಗಿದೆ. ನ್ಯೂಮೋನಿಯಾ ರೋಗಿಗಳೂ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ICUಗಳಲ್ಲಿ ಬೆಡ್‌ಗಳ ಸಮಸ್ಯೆ ಉಂಟಾಗಿದೆ. ICU ಅಲಭ್ಯತೆಯಿಂದ ಸಾವಿನ ಸಂಖ್ಯೆ ಹೆಚ್ಚುವ ಆತಂಕ ವ್ಯಕ್ತವಾಗಿದೆ. ಮುಂದೆ ಪರಿಸ್ಥಿತಿ ಗಂಭೀರವಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ಮುಂದೆ ಮಹಾಮಾರಿಯ ಅಸಲಿ ಆರ್ಭಟ ಶುರುವಾಗಲಿದೆ. ನೀವೂ ನಿರ್ಲಕ್ಷ್ಯ ಮಾಡಿದರೇ ಪ್ರಾಣಕ್ಕೆ ಕುತ್ತು ಗ್ಯಾರಂಟಿ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಕ್ಕೆ ಸಲಹೆ ನೀಡಿದ್ದಾರೆ. ಆದರೆ ಸರ್ಕಾರ ಈ ಬಗ್ಗೆ ಗಮನ ಹರಿಸದಿದ್ದರೆ ಸಾವಿನ ಸಂಖ್ಯೆ ಹೆಚ್ಚಾಗಲಿದೆ. ICU ಬೆಡ್ ಅರೆಂಜ್ ಮಾಡಲು ಆರೋಗ್ಯ ಇಲಾಖೆಗೆ ಮತ್ತೆ ಟೆನ್ಶನ್ ಶುರುವಾಗಲಿದೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್