AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಕಾಡುತ್ತಿದೆ ICU ಕೊರತೆ, ಮುಂದೆ ಇದೆ ಕಂಟಕ..

ಬೆಂಗಳೂರು: ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಕೊರೊನಾ ಸೋಂಕಿತರಿಗೆ ICU ಕೊರತೆ ಉಂಟಾಗಿದೆ. ಅಡ್ಮಿಟ್ ಆಗುತ್ತಿರುವ ಪ್ರತೀ ಸೋಂಕಿತರಿಗೆ ICU ಗಳ ಅವಶ್ಯತೆ ಬೀಳುತ್ತಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೆ ಕಷ್ಟವಾಗುತ್ತಿದೆ. ವಾತಾವರಣ ಬದಲಾದ ಹಿನ್ನೆಲೆ ನ್ಯೂಮೋನಿಯಾ ಹೆಚ್ಚಳವಾಗಿದೆ. ನ್ಯೂಮೋನಿಯಾ ರೋಗಿಗಳೂ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ICUಗಳಲ್ಲಿ ಬೆಡ್‌ಗಳ ಸಮಸ್ಯೆ ಉಂಟಾಗಿದೆ. ICU ಅಲಭ್ಯತೆಯಿಂದ ಸಾವಿನ ಸಂಖ್ಯೆ ಹೆಚ್ಚುವ ಆತಂಕ ವ್ಯಕ್ತವಾಗಿದೆ. ಮುಂದೆ ಪರಿಸ್ಥಿತಿ ಗಂಭೀರವಾಗಲಿದೆ ಎಂದು ತಜ್ಞರು ಅಭಿಪ್ರಾಯ […]

ಬೆಂಗಳೂರಿಗೆ ಕಾಡುತ್ತಿದೆ ICU ಕೊರತೆ, ಮುಂದೆ ಇದೆ ಕಂಟಕ..
ಆಯೇಷಾ ಬಾನು
| Edited By: |

Updated on: Oct 07, 2020 | 3:19 PM

Share

ಬೆಂಗಳೂರು: ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಧಾನಿಯಲ್ಲಿ ಕೊರೊನಾ ಸೋಂಕಿತರಿಗೆ ICU ಕೊರತೆ ಉಂಟಾಗಿದೆ. ಅಡ್ಮಿಟ್ ಆಗುತ್ತಿರುವ ಪ್ರತೀ ಸೋಂಕಿತರಿಗೆ ICU ಗಳ ಅವಶ್ಯತೆ ಬೀಳುತ್ತಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವುದು ವೈದ್ಯರಿಗೆ ಕಷ್ಟವಾಗುತ್ತಿದೆ.

ವಾತಾವರಣ ಬದಲಾದ ಹಿನ್ನೆಲೆ ನ್ಯೂಮೋನಿಯಾ ಹೆಚ್ಚಳವಾಗಿದೆ. ನ್ಯೂಮೋನಿಯಾ ರೋಗಿಗಳೂ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರಿಗೆ ICUಗಳಲ್ಲಿ ಬೆಡ್‌ಗಳ ಸಮಸ್ಯೆ ಉಂಟಾಗಿದೆ. ICU ಅಲಭ್ಯತೆಯಿಂದ ಸಾವಿನ ಸಂಖ್ಯೆ ಹೆಚ್ಚುವ ಆತಂಕ ವ್ಯಕ್ತವಾಗಿದೆ. ಮುಂದೆ ಪರಿಸ್ಥಿತಿ ಗಂಭೀರವಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ಮುಂದೆ ಮಹಾಮಾರಿಯ ಅಸಲಿ ಆರ್ಭಟ ಶುರುವಾಗಲಿದೆ. ನೀವೂ ನಿರ್ಲಕ್ಷ್ಯ ಮಾಡಿದರೇ ಪ್ರಾಣಕ್ಕೆ ಕುತ್ತು ಗ್ಯಾರಂಟಿ. ಹೀಗಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದಕ್ಕೆ ಸಲಹೆ ನೀಡಿದ್ದಾರೆ. ಆದರೆ ಸರ್ಕಾರ ಈ ಬಗ್ಗೆ ಗಮನ ಹರಿಸದಿದ್ದರೆ ಸಾವಿನ ಸಂಖ್ಯೆ ಹೆಚ್ಚಾಗಲಿದೆ. ICU ಬೆಡ್ ಅರೆಂಜ್ ಮಾಡಲು ಆರೋಗ್ಯ ಇಲಾಖೆಗೆ ಮತ್ತೆ ಟೆನ್ಶನ್ ಶುರುವಾಗಲಿದೆ.

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ