AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲಿ ಜೀವನ್ಮರಣ ಹೋರಾಟ ನಡೆಸ್ತಿದ್ದ ಹದ್ದಿಗೆ ಮಡಿವಾಳ ಪೊಲೀಸರ ಆಸರೆ!

ಬೆಂಗಳೂರು: ಮಡಿವಾಳ ಟ್ರಾಫಿಕ್ ಪೊಲೀಸರು ಹದ್ದಿನ ರಕ್ಷಣೆ ಮಾಡಿದ್ದಾರೆ. ನಿನ್ನೆಯಿಂದಲೂ ಠಾಣೆಯ ಸುತ್ತಮುತ್ತ ಹಾರಾಡ್ತಿದ್ದ ಹದ್ದು ಇಂದು ಪೊಲೀಸರೇ ತನ್ನ ಆರಕ್ಷಿಸಬೇಕು ಎಂದು ಬಯಸಿ, ಠಾಣೆಯೆದುರೇ ಪ್ರತ್ಯಕ್ಷವಾಗಿತ್ತು. ಆಹಾರವಿಲ್ಲದೇ ನಿತ್ರಾಣವಾಗಿದ್ದ ಆ ಹದ್ದು ರೆಕ್ಕೆ ಬಿಚ್ಚಿ ಹಾರಾಡಲಾಗದೆ ನಡುರಸ್ತೆಯಲ್ಲೆ ಪರಿತಪಿಸುತ್ತಿತ್ತು. ಮಡಿವಾಳ ಟ್ರಾಫಿಕ್ ಪಿಎಸ್ಐ ಶಿವರಾಜ್ ಕುಮಾರ್ ಮತ್ತು ಸಿಬ್ಬಂದಿಗೆ ವೆಹಿಕಲ್ ಚೆಕ್ಕಿಂಗ್ ವೇಳೆ ಈ ಹದ್ದು ನಿತ್ರಾಣವಾಗಿ ನಡುರಸ್ತೆಯಲ್ಲಿ ಪರಿತಪಿಸುತ್ತಿದ್ದಿದ್ದು ಕಂಡು ಬಂದಿದೆ. ಕೂಡಲೇ ಕರ್ತವ್ಯನಿರತ ಪಿಎಸ್ ಐ ಶಿವರಾಜ್ ಕುಮಾರ್ ಅಸ್ವಸ್ಥವಾಗಿದ್ದ ಹದ್ದಿಗೆ ನೀರುಣಿಸಿ […]

ರಸ್ತೆಯಲಿ ಜೀವನ್ಮರಣ ಹೋರಾಟ ನಡೆಸ್ತಿದ್ದ ಹದ್ದಿಗೆ ಮಡಿವಾಳ ಪೊಲೀಸರ ಆಸರೆ!
ಸಾಧು ಶ್ರೀನಾಥ್​
|

Updated on: Apr 17, 2020 | 2:14 PM

Share

ಬೆಂಗಳೂರು: ಮಡಿವಾಳ ಟ್ರಾಫಿಕ್ ಪೊಲೀಸರು ಹದ್ದಿನ ರಕ್ಷಣೆ ಮಾಡಿದ್ದಾರೆ. ನಿನ್ನೆಯಿಂದಲೂ ಠಾಣೆಯ ಸುತ್ತಮುತ್ತ ಹಾರಾಡ್ತಿದ್ದ ಹದ್ದು ಇಂದು ಪೊಲೀಸರೇ ತನ್ನ ಆರಕ್ಷಿಸಬೇಕು ಎಂದು ಬಯಸಿ, ಠಾಣೆಯೆದುರೇ ಪ್ರತ್ಯಕ್ಷವಾಗಿತ್ತು.

ಆಹಾರವಿಲ್ಲದೇ ನಿತ್ರಾಣವಾಗಿದ್ದ ಆ ಹದ್ದು ರೆಕ್ಕೆ ಬಿಚ್ಚಿ ಹಾರಾಡಲಾಗದೆ ನಡುರಸ್ತೆಯಲ್ಲೆ ಪರಿತಪಿಸುತ್ತಿತ್ತು. ಮಡಿವಾಳ ಟ್ರಾಫಿಕ್ ಪಿಎಸ್ಐ ಶಿವರಾಜ್ ಕುಮಾರ್ ಮತ್ತು ಸಿಬ್ಬಂದಿಗೆ ವೆಹಿಕಲ್ ಚೆಕ್ಕಿಂಗ್ ವೇಳೆ ಈ ಹದ್ದು ನಿತ್ರಾಣವಾಗಿ ನಡುರಸ್ತೆಯಲ್ಲಿ ಪರಿತಪಿಸುತ್ತಿದ್ದಿದ್ದು ಕಂಡು ಬಂದಿದೆ.

ಕೂಡಲೇ ಕರ್ತವ್ಯನಿರತ ಪಿಎಸ್ ಐ ಶಿವರಾಜ್ ಕುಮಾರ್ ಅಸ್ವಸ್ಥವಾಗಿದ್ದ ಹದ್ದಿಗೆ ನೀರುಣಿಸಿ ಆರೈಕೆ ಮಾಡಿದ್ದಾರೆ. ಹಾರಾಲಾಗದೆ ನಿತ್ರಾಣವಾಗಿದ್ದ ಹದ್ದಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ ಅಗತ್ಯ ವೈದ್ಯಕೀಯ ನೆರವನ್ನೂ ಕಲ್ಪಿಸಿದ್ದಾರೆ. ಬಳಿಕ ಬನ್ನೇರುಘಟ್ಟ ಸಮೀಪದ ಪ್ರಾಣಿ ದಯಾ ಸಂಘದ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.

ಮಡಿವಾಳ ಸಂಚಾರಿ ಠಾಣೆಯ ಮುಖ್ಯ ಪೇದೆ ಲೋಕೇಶ್ ಮತ್ತು ಮಲ್ಲಿಕಾರ್ಜುನ ಸಹ ಇದರಲ್ಲಿ ನೆರವಿನ ಹಸ್ತ ಚಾಚಿದ್ದಾರೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ