AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲಿ ಜೀವನ್ಮರಣ ಹೋರಾಟ ನಡೆಸ್ತಿದ್ದ ಹದ್ದಿಗೆ ಮಡಿವಾಳ ಪೊಲೀಸರ ಆಸರೆ!

ಬೆಂಗಳೂರು: ಮಡಿವಾಳ ಟ್ರಾಫಿಕ್ ಪೊಲೀಸರು ಹದ್ದಿನ ರಕ್ಷಣೆ ಮಾಡಿದ್ದಾರೆ. ನಿನ್ನೆಯಿಂದಲೂ ಠಾಣೆಯ ಸುತ್ತಮುತ್ತ ಹಾರಾಡ್ತಿದ್ದ ಹದ್ದು ಇಂದು ಪೊಲೀಸರೇ ತನ್ನ ಆರಕ್ಷಿಸಬೇಕು ಎಂದು ಬಯಸಿ, ಠಾಣೆಯೆದುರೇ ಪ್ರತ್ಯಕ್ಷವಾಗಿತ್ತು. ಆಹಾರವಿಲ್ಲದೇ ನಿತ್ರಾಣವಾಗಿದ್ದ ಆ ಹದ್ದು ರೆಕ್ಕೆ ಬಿಚ್ಚಿ ಹಾರಾಡಲಾಗದೆ ನಡುರಸ್ತೆಯಲ್ಲೆ ಪರಿತಪಿಸುತ್ತಿತ್ತು. ಮಡಿವಾಳ ಟ್ರಾಫಿಕ್ ಪಿಎಸ್ಐ ಶಿವರಾಜ್ ಕುಮಾರ್ ಮತ್ತು ಸಿಬ್ಬಂದಿಗೆ ವೆಹಿಕಲ್ ಚೆಕ್ಕಿಂಗ್ ವೇಳೆ ಈ ಹದ್ದು ನಿತ್ರಾಣವಾಗಿ ನಡುರಸ್ತೆಯಲ್ಲಿ ಪರಿತಪಿಸುತ್ತಿದ್ದಿದ್ದು ಕಂಡು ಬಂದಿದೆ. ಕೂಡಲೇ ಕರ್ತವ್ಯನಿರತ ಪಿಎಸ್ ಐ ಶಿವರಾಜ್ ಕುಮಾರ್ ಅಸ್ವಸ್ಥವಾಗಿದ್ದ ಹದ್ದಿಗೆ ನೀರುಣಿಸಿ […]

ರಸ್ತೆಯಲಿ ಜೀವನ್ಮರಣ ಹೋರಾಟ ನಡೆಸ್ತಿದ್ದ ಹದ್ದಿಗೆ ಮಡಿವಾಳ ಪೊಲೀಸರ ಆಸರೆ!
ಸಾಧು ಶ್ರೀನಾಥ್​
|

Updated on: Apr 17, 2020 | 2:14 PM

Share

ಬೆಂಗಳೂರು: ಮಡಿವಾಳ ಟ್ರಾಫಿಕ್ ಪೊಲೀಸರು ಹದ್ದಿನ ರಕ್ಷಣೆ ಮಾಡಿದ್ದಾರೆ. ನಿನ್ನೆಯಿಂದಲೂ ಠಾಣೆಯ ಸುತ್ತಮುತ್ತ ಹಾರಾಡ್ತಿದ್ದ ಹದ್ದು ಇಂದು ಪೊಲೀಸರೇ ತನ್ನ ಆರಕ್ಷಿಸಬೇಕು ಎಂದು ಬಯಸಿ, ಠಾಣೆಯೆದುರೇ ಪ್ರತ್ಯಕ್ಷವಾಗಿತ್ತು.

ಆಹಾರವಿಲ್ಲದೇ ನಿತ್ರಾಣವಾಗಿದ್ದ ಆ ಹದ್ದು ರೆಕ್ಕೆ ಬಿಚ್ಚಿ ಹಾರಾಡಲಾಗದೆ ನಡುರಸ್ತೆಯಲ್ಲೆ ಪರಿತಪಿಸುತ್ತಿತ್ತು. ಮಡಿವಾಳ ಟ್ರಾಫಿಕ್ ಪಿಎಸ್ಐ ಶಿವರಾಜ್ ಕುಮಾರ್ ಮತ್ತು ಸಿಬ್ಬಂದಿಗೆ ವೆಹಿಕಲ್ ಚೆಕ್ಕಿಂಗ್ ವೇಳೆ ಈ ಹದ್ದು ನಿತ್ರಾಣವಾಗಿ ನಡುರಸ್ತೆಯಲ್ಲಿ ಪರಿತಪಿಸುತ್ತಿದ್ದಿದ್ದು ಕಂಡು ಬಂದಿದೆ.

ಕೂಡಲೇ ಕರ್ತವ್ಯನಿರತ ಪಿಎಸ್ ಐ ಶಿವರಾಜ್ ಕುಮಾರ್ ಅಸ್ವಸ್ಥವಾಗಿದ್ದ ಹದ್ದಿಗೆ ನೀರುಣಿಸಿ ಆರೈಕೆ ಮಾಡಿದ್ದಾರೆ. ಹಾರಾಲಾಗದೆ ನಿತ್ರಾಣವಾಗಿದ್ದ ಹದ್ದಿಗೆ ನೀರುಣಿಸಿ ಮಾನವೀಯತೆ ಮೆರೆದಿದ್ದಾರೆ. ಜೊತೆಗೆ ಅಗತ್ಯ ವೈದ್ಯಕೀಯ ನೆರವನ್ನೂ ಕಲ್ಪಿಸಿದ್ದಾರೆ. ಬಳಿಕ ಬನ್ನೇರುಘಟ್ಟ ಸಮೀಪದ ಪ್ರಾಣಿ ದಯಾ ಸಂಘದ ಸದಸ್ಯರಿಗೆ ಹಸ್ತಾಂತರಿಸಿದ್ದಾರೆ.

ಮಡಿವಾಳ ಸಂಚಾರಿ ಠಾಣೆಯ ಮುಖ್ಯ ಪೇದೆ ಲೋಕೇಶ್ ಮತ್ತು ಮಲ್ಲಿಕಾರ್ಜುನ ಸಹ ಇದರಲ್ಲಿ ನೆರವಿನ ಹಸ್ತ ಚಾಚಿದ್ದಾರೆ.

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ