AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೋಬಲ್ ಸ್ಮಾರ್ಟ್ ಸಿಟಿ ಯೋಜನೆಗೆ ಬೆಂಗಳೂರು ಆಯ್ಕೆ

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಮೂಲಕ ರಸ್ತೆ ಪ್ರಯಾಣವನ್ನು ಸುರಕ್ಷಿತಗೊಳಿಸುವ ಜಾಗತಿಕ ಮಟ್ಟದ ಯೋಜನೆಗೆ ಬೆಂಗಳೂರು ಆಯ್ಕೆಯಾಗಿದೆ. ಈ ಮೂಲಕ ಜಗತ್ತಿನ 36 ನಗರಗಳ ಸಾಲಿಗೆ ಬೆಂಗಳೂರು ಕೂಡ ಸೇರ್ಪಡೆಗೊಂಡಿದೆ. ಲಂಡನ್, ಮಾಸ್ಕೋ, ಟೊರೊಂಟೊ, ಬ್ರೆಸಿಲಿಯಾ, ದುಬೈ, ಮೆಲ್ಬೋರ್ನ್ ಇನ್ನಿತರ ಜಾಗತಿಕ ನಗರಗಳು ಇದರಲ್ಲಿ ಸೇರಿವೆ. ನಿರ್ವಹಣೆ, ಖಾಸಗೀಕರಣದ ರಕ್ಷಣೆ, ಆಧುನಿಕ ಸೈಬರ್ ತಂತ್ರಜ್ಞಾನದ ಮೂಲಕ ವಿಶೇಷ ಚೇತನರಿಗೆ ಉತ್ತಮ ಸೇವೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಈ ಯೋಜನೆಯು ನೆರವಾಗಲಿದೆ. ಭಾರತದ 4 ನಗರಗಳು ಆಯ್ಕೆ ಜಿ20 ಗ್ಲೋಬಲ್ ಸ್ಮಾರ್ಟ್ ಸಿಟಿ […]

ಗ್ಲೋಬಲ್ ಸ್ಮಾರ್ಟ್ ಸಿಟಿ ಯೋಜನೆಗೆ ಬೆಂಗಳೂರು ಆಯ್ಕೆ
ಸಾಧು ಶ್ರೀನಾಥ್​
|

Updated on:Nov 18, 2020 | 1:19 PM

Share

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಮೂಲಕ ರಸ್ತೆ ಪ್ರಯಾಣವನ್ನು ಸುರಕ್ಷಿತಗೊಳಿಸುವ ಜಾಗತಿಕ ಮಟ್ಟದ ಯೋಜನೆಗೆ ಬೆಂಗಳೂರು ಆಯ್ಕೆಯಾಗಿದೆ. ಈ ಮೂಲಕ ಜಗತ್ತಿನ 36 ನಗರಗಳ ಸಾಲಿಗೆ ಬೆಂಗಳೂರು ಕೂಡ ಸೇರ್ಪಡೆಗೊಂಡಿದೆ. ಲಂಡನ್, ಮಾಸ್ಕೋ, ಟೊರೊಂಟೊ, ಬ್ರೆಸಿಲಿಯಾ, ದುಬೈ, ಮೆಲ್ಬೋರ್ನ್ ಇನ್ನಿತರ ಜಾಗತಿಕ ನಗರಗಳು ಇದರಲ್ಲಿ ಸೇರಿವೆ.

ನಿರ್ವಹಣೆ, ಖಾಸಗೀಕರಣದ ರಕ್ಷಣೆ, ಆಧುನಿಕ ಸೈಬರ್ ತಂತ್ರಜ್ಞಾನದ ಮೂಲಕ ವಿಶೇಷ ಚೇತನರಿಗೆ ಉತ್ತಮ ಸೇವೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಈ ಯೋಜನೆಯು ನೆರವಾಗಲಿದೆ.

ಭಾರತದ 4 ನಗರಗಳು ಆಯ್ಕೆ ಜಿ20 ಗ್ಲೋಬಲ್ ಸ್ಮಾರ್ಟ್ ಸಿಟಿ ಅಲಯನ್ಸ್​ನ ಭಾಗವಾಗಿ ಜಾಗತಿಕ ಮಟ್ಟದ ಈ ಯೋಜನೆಯಲ್ಲಿ ಭಾರತದ 4 ನಗರಗಳು ಆಯ್ಕೆಯಾಗಿವೆ. ಫರೀದಾಬಾದ್, ಇಂದೋರ್, ಹೈದರಾಬಾದ್ ಭಾರತದ ಇತರ ಮೂರು ನಗರಗಳು.

ವಿಶ್ವ ಆರ್ಥಿಕ ವೇದಿಕೆ (WEF) 22 ದೇಶಗಳ 36 ನಗರಗಳನ್ನು ಈ ಯೋಜನೆಗೆ ಆಯ್ಕೆ ಮಾಡಿದೆ. ಬೆಳೆಯುತ್ತಿರುವ ನಗರಗಳು ಅಸ್ತಿತ್ವ ಉಳಿಸಿಕೊಳ್ಳಲು ಹೆಣಗುತ್ತಿವೆ. ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಪೂರೈಸಲು ಸಾಧ್ಯವಾಗುತ್ತಿಲ್ಲ. ಕೋವಿಡ್ 19ನಂತಹ ಸಾಮುದಾಯಿಕ ಪಿಡುಗಿನಿಂದ ಈ ಕಷ್ಟ ಇನ್ನಷ್ಟು ಹೆಚ್ಚಿದೆ. ಕೇವಲ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ಮಾತ್ರ ಇವುಗಳಿಗೆ ಪರಿಹಾರ ಒದಗಿಸಬಹುದು ಎಂದು WEF ತಿಳಿಸಿದೆ.

Published On - 1:17 pm, Wed, 18 November 20

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ