AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲೋಬಲ್ ಸ್ಮಾರ್ಟ್ ಸಿಟಿ ಯೋಜನೆಗೆ ಬೆಂಗಳೂರು ಆಯ್ಕೆ

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಮೂಲಕ ರಸ್ತೆ ಪ್ರಯಾಣವನ್ನು ಸುರಕ್ಷಿತಗೊಳಿಸುವ ಜಾಗತಿಕ ಮಟ್ಟದ ಯೋಜನೆಗೆ ಬೆಂಗಳೂರು ಆಯ್ಕೆಯಾಗಿದೆ. ಈ ಮೂಲಕ ಜಗತ್ತಿನ 36 ನಗರಗಳ ಸಾಲಿಗೆ ಬೆಂಗಳೂರು ಕೂಡ ಸೇರ್ಪಡೆಗೊಂಡಿದೆ. ಲಂಡನ್, ಮಾಸ್ಕೋ, ಟೊರೊಂಟೊ, ಬ್ರೆಸಿಲಿಯಾ, ದುಬೈ, ಮೆಲ್ಬೋರ್ನ್ ಇನ್ನಿತರ ಜಾಗತಿಕ ನಗರಗಳು ಇದರಲ್ಲಿ ಸೇರಿವೆ. ನಿರ್ವಹಣೆ, ಖಾಸಗೀಕರಣದ ರಕ್ಷಣೆ, ಆಧುನಿಕ ಸೈಬರ್ ತಂತ್ರಜ್ಞಾನದ ಮೂಲಕ ವಿಶೇಷ ಚೇತನರಿಗೆ ಉತ್ತಮ ಸೇವೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಈ ಯೋಜನೆಯು ನೆರವಾಗಲಿದೆ. ಭಾರತದ 4 ನಗರಗಳು ಆಯ್ಕೆ ಜಿ20 ಗ್ಲೋಬಲ್ ಸ್ಮಾರ್ಟ್ ಸಿಟಿ […]

ಗ್ಲೋಬಲ್ ಸ್ಮಾರ್ಟ್ ಸಿಟಿ ಯೋಜನೆಗೆ ಬೆಂಗಳೂರು ಆಯ್ಕೆ
ಸಾಧು ಶ್ರೀನಾಥ್​
|

Updated on:Nov 18, 2020 | 1:19 PM

Share

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಮೂಲಕ ರಸ್ತೆ ಪ್ರಯಾಣವನ್ನು ಸುರಕ್ಷಿತಗೊಳಿಸುವ ಜಾಗತಿಕ ಮಟ್ಟದ ಯೋಜನೆಗೆ ಬೆಂಗಳೂರು ಆಯ್ಕೆಯಾಗಿದೆ. ಈ ಮೂಲಕ ಜಗತ್ತಿನ 36 ನಗರಗಳ ಸಾಲಿಗೆ ಬೆಂಗಳೂರು ಕೂಡ ಸೇರ್ಪಡೆಗೊಂಡಿದೆ. ಲಂಡನ್, ಮಾಸ್ಕೋ, ಟೊರೊಂಟೊ, ಬ್ರೆಸಿಲಿಯಾ, ದುಬೈ, ಮೆಲ್ಬೋರ್ನ್ ಇನ್ನಿತರ ಜಾಗತಿಕ ನಗರಗಳು ಇದರಲ್ಲಿ ಸೇರಿವೆ.

ನಿರ್ವಹಣೆ, ಖಾಸಗೀಕರಣದ ರಕ್ಷಣೆ, ಆಧುನಿಕ ಸೈಬರ್ ತಂತ್ರಜ್ಞಾನದ ಮೂಲಕ ವಿಶೇಷ ಚೇತನರಿಗೆ ಉತ್ತಮ ಸೇವೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಈ ಯೋಜನೆಯು ನೆರವಾಗಲಿದೆ.

ಭಾರತದ 4 ನಗರಗಳು ಆಯ್ಕೆ ಜಿ20 ಗ್ಲೋಬಲ್ ಸ್ಮಾರ್ಟ್ ಸಿಟಿ ಅಲಯನ್ಸ್​ನ ಭಾಗವಾಗಿ ಜಾಗತಿಕ ಮಟ್ಟದ ಈ ಯೋಜನೆಯಲ್ಲಿ ಭಾರತದ 4 ನಗರಗಳು ಆಯ್ಕೆಯಾಗಿವೆ. ಫರೀದಾಬಾದ್, ಇಂದೋರ್, ಹೈದರಾಬಾದ್ ಭಾರತದ ಇತರ ಮೂರು ನಗರಗಳು.

ವಿಶ್ವ ಆರ್ಥಿಕ ವೇದಿಕೆ (WEF) 22 ದೇಶಗಳ 36 ನಗರಗಳನ್ನು ಈ ಯೋಜನೆಗೆ ಆಯ್ಕೆ ಮಾಡಿದೆ. ಬೆಳೆಯುತ್ತಿರುವ ನಗರಗಳು ಅಸ್ತಿತ್ವ ಉಳಿಸಿಕೊಳ್ಳಲು ಹೆಣಗುತ್ತಿವೆ. ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಪೂರೈಸಲು ಸಾಧ್ಯವಾಗುತ್ತಿಲ್ಲ. ಕೋವಿಡ್ 19ನಂತಹ ಸಾಮುದಾಯಿಕ ಪಿಡುಗಿನಿಂದ ಈ ಕಷ್ಟ ಇನ್ನಷ್ಟು ಹೆಚ್ಚಿದೆ. ಕೇವಲ ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ಮಾತ್ರ ಇವುಗಳಿಗೆ ಪರಿಹಾರ ಒದಗಿಸಬಹುದು ಎಂದು WEF ತಿಳಿಸಿದೆ.

Published On - 1:17 pm, Wed, 18 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ