AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

B.Com ಆರನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆ ಸೋರಿಕೆ

ಬೆಂಗಳೂರು ವಿಶ್ವವಿದ್ಯಾಲಯದ B.Com ಆರನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾದ ವಿಷಯ ಖಚಿತಪಡುತ್ತಿದ್ದಂತೆ ಬೆಂಗಳೂರು ವಿವಿ ಆಡಳಿತ ಮಂಡಳಿ ಪರೀಕ್ಷೆಯನ್ನು ಮುಂದೂಡಿದೆ. ಇದರಿಂದ ಪರೀಕ್ಷಾ ಕೊಠಡಿಗೆ ಆಗಮಿಸಿದ ವಿದ್ಯಾರ್ಥಿಗಳು ವಾಪಸ್​ ಆದರು. ಬೆಂಗಳೂರು ವಿವಿ, ಮುಂದಿನ ಆದೇಶದವರೆಗೆ ಪರೀಕ್ಷೆ ಮುಂದೂಡಿದೆ. ಇದೇ ವೇಳೆ ಆಡಳಿತ ಮಂಡಳಿಯು ಆದಷ್ಟು ಬೇಗ ಪರೀಕ್ಷಾ ದಿನಾಂಕ ಪ್ರಕಟಿಸುವಂತೆಯೂ ಸೂಚನೆ ನೀಡಿದೆ.

B.Com ಆರನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆ ಸೋರಿಕೆ
ಬೆಂಗಳೂರು ವಿಶ್ವವಿದ್ಯಾಲಯ
ಸಾಧು ಶ್ರೀನಾಥ್​
| Edited By: |

Updated on: Oct 12, 2020 | 5:06 PM

Share

ಬೆಂಗಳೂರು ವಿಶ್ವವಿದ್ಯಾಲಯದ B.Com ಆರನೇ ಸೆಮಿಸ್ಟರ್ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪ್ರಶ್ನೆಪತ್ರಿಕೆ ಸೋರಿಕೆಯಾದ ವಿಷಯ ಖಚಿತಪಡುತ್ತಿದ್ದಂತೆ ಬೆಂಗಳೂರು ವಿವಿ ಆಡಳಿತ ಮಂಡಳಿ ಪರೀಕ್ಷೆಯನ್ನು ಮುಂದೂಡಿದೆ. ಇದರಿಂದ ಪರೀಕ್ಷಾ ಕೊಠಡಿಗೆ ಆಗಮಿಸಿದ ವಿದ್ಯಾರ್ಥಿಗಳು ವಾಪಸ್​ ಆದರು. ಬೆಂಗಳೂರು ವಿವಿ, ಮುಂದಿನ ಆದೇಶದವರೆಗೆ ಪರೀಕ್ಷೆ ಮುಂದೂಡಿದೆ. ಇದೇ ವೇಳೆ ಆಡಳಿತ ಮಂಡಳಿಯು ಆದಷ್ಟು ಬೇಗ ಪರೀಕ್ಷಾ ದಿನಾಂಕ ಪ್ರಕಟಿಸುವಂತೆಯೂ ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ