AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂವಿವಿ ಕರ್ಮಕಾಂಡ: ವ್ಯಾಸಂಗ ಮುಗಿದರೂ ಹಾಸ್ಟೆಲ್​ನಲ್ಲೇ ಉಳಿದವರಿಂದ ಬರ್ತ್​ಡೇ ದಾಂಧಲೆ

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಅದರ ವಿದ್ಯಾರ್ಥಿ ನಿಲಯಗಳಲ್ಲಿನ ಗೋಳು ಇಂದು, ನಿನ್ನೆಯದಲ್ಲ. ಸದಾ ಬೂದಿ ಮುಚ್ಚಿದ ಕೆಂಡದಂತಿರುವ ಬೆಂವಿವಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಶಿಕ್ಷಣ ಮುಗಿದರೂ ಹಾಸ್ಟೆಲ್​ಗಳಲ್ಲೇ ವಾಸ್ತವ್ಯ ಮುಂದುವರಿಸುವ ವಿದ್ಯಾರ್ಥಿಗಳ ಹಿಡಿತದಲ್ಲಿ ಹಾಸ್ಟೆಲ್​ ವಿದ್ಯಾರ್ಥಿಗಳು ನರಳುತ್ತಿದ್ದಾರೆ ಎಂಬ ಆರೋಪ ವಿದ್ಯಾರ್ಥಿಗಳಿಂದಲೇ ಕೇಳಿ ಬಂದಿದೆ. ಹುಟ್ಟುಹಬ್ಬದ ವಿಚಾರಕ್ಕೆ ಗಲಾಟೆ: ತಾಜಾ ಪ್ರಕರಣದಲ್ಲಿ ಹುಟ್ಟುಹಬ್ಬದ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಗಲಾಟೆಯಾಗಿದೆ. ಬೆಂಗಳೂರು ವಿವಿಯ ಪಿಜಿ2 ಹಾಸ್ಟೆಲ್​ನಲ್ಲಿ ಬರ್ತ್​ಡೇ ಕೇಕ್ ಕಟ್ […]

ಬೆಂವಿವಿ ಕರ್ಮಕಾಂಡ: ವ್ಯಾಸಂಗ ಮುಗಿದರೂ ಹಾಸ್ಟೆಲ್​ನಲ್ಲೇ ಉಳಿದವರಿಂದ ಬರ್ತ್​ಡೇ ದಾಂಧಲೆ
ಸಾಧು ಶ್ರೀನಾಥ್​
|

Updated on:Jan 11, 2020 | 12:38 PM

Share

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಅದರ ವಿದ್ಯಾರ್ಥಿ ನಿಲಯಗಳಲ್ಲಿನ ಗೋಳು ಇಂದು, ನಿನ್ನೆಯದಲ್ಲ. ಸದಾ ಬೂದಿ ಮುಚ್ಚಿದ ಕೆಂಡದಂತಿರುವ ಬೆಂವಿವಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಶಿಕ್ಷಣ ಮುಗಿದರೂ ಹಾಸ್ಟೆಲ್​ಗಳಲ್ಲೇ ವಾಸ್ತವ್ಯ ಮುಂದುವರಿಸುವ ವಿದ್ಯಾರ್ಥಿಗಳ ಹಿಡಿತದಲ್ಲಿ ಹಾಸ್ಟೆಲ್​ ವಿದ್ಯಾರ್ಥಿಗಳು ನರಳುತ್ತಿದ್ದಾರೆ ಎಂಬ ಆರೋಪ ವಿದ್ಯಾರ್ಥಿಗಳಿಂದಲೇ ಕೇಳಿ ಬಂದಿದೆ.

ಹುಟ್ಟುಹಬ್ಬದ ವಿಚಾರಕ್ಕೆ ಗಲಾಟೆ: ತಾಜಾ ಪ್ರಕರಣದಲ್ಲಿ ಹುಟ್ಟುಹಬ್ಬದ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಗಲಾಟೆಯಾಗಿದೆ. ಬೆಂಗಳೂರು ವಿವಿಯ ಪಿಜಿ2 ಹಾಸ್ಟೆಲ್​ನಲ್ಲಿ ಬರ್ತ್​ಡೇ ಕೇಕ್ ಕಟ್ ಮಾಡುವ ವಿಚಾರದಲ್ಲಿ ದಾಂಧಲೆ ನಡೆಸಿದ್ದಾರೆ.

8 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ: ಪಿಹೆಚ್‌ಡಿ ಮುಗಿಸಿದ ಬಳಿಕವೂ ಹಾಸ್ಟೆಲ್​ನಲ್ಲಿ ಬೀಡುಬಿಟ್ಟಿರುವವರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆ ಮಾಡಲು ಯತ್ನಿಸಿದವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಎರಡೂ ಬಣದ 8 ವಿದ್ಯಾರ್ಥಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

Published On - 12:37 pm, Sat, 11 January 20

ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ