AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂವಿವಿ ಕರ್ಮಕಾಂಡ: ವ್ಯಾಸಂಗ ಮುಗಿದರೂ ಹಾಸ್ಟೆಲ್​ನಲ್ಲೇ ಉಳಿದವರಿಂದ ಬರ್ತ್​ಡೇ ದಾಂಧಲೆ

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಅದರ ವಿದ್ಯಾರ್ಥಿ ನಿಲಯಗಳಲ್ಲಿನ ಗೋಳು ಇಂದು, ನಿನ್ನೆಯದಲ್ಲ. ಸದಾ ಬೂದಿ ಮುಚ್ಚಿದ ಕೆಂಡದಂತಿರುವ ಬೆಂವಿವಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಶಿಕ್ಷಣ ಮುಗಿದರೂ ಹಾಸ್ಟೆಲ್​ಗಳಲ್ಲೇ ವಾಸ್ತವ್ಯ ಮುಂದುವರಿಸುವ ವಿದ್ಯಾರ್ಥಿಗಳ ಹಿಡಿತದಲ್ಲಿ ಹಾಸ್ಟೆಲ್​ ವಿದ್ಯಾರ್ಥಿಗಳು ನರಳುತ್ತಿದ್ದಾರೆ ಎಂಬ ಆರೋಪ ವಿದ್ಯಾರ್ಥಿಗಳಿಂದಲೇ ಕೇಳಿ ಬಂದಿದೆ. ಹುಟ್ಟುಹಬ್ಬದ ವಿಚಾರಕ್ಕೆ ಗಲಾಟೆ: ತಾಜಾ ಪ್ರಕರಣದಲ್ಲಿ ಹುಟ್ಟುಹಬ್ಬದ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಗಲಾಟೆಯಾಗಿದೆ. ಬೆಂಗಳೂರು ವಿವಿಯ ಪಿಜಿ2 ಹಾಸ್ಟೆಲ್​ನಲ್ಲಿ ಬರ್ತ್​ಡೇ ಕೇಕ್ ಕಟ್ […]

ಬೆಂವಿವಿ ಕರ್ಮಕಾಂಡ: ವ್ಯಾಸಂಗ ಮುಗಿದರೂ ಹಾಸ್ಟೆಲ್​ನಲ್ಲೇ ಉಳಿದವರಿಂದ ಬರ್ತ್​ಡೇ ದಾಂಧಲೆ
ಸಾಧು ಶ್ರೀನಾಥ್​
|

Updated on:Jan 11, 2020 | 12:38 PM

Share

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಅದರ ವಿದ್ಯಾರ್ಥಿ ನಿಲಯಗಳಲ್ಲಿನ ಗೋಳು ಇಂದು, ನಿನ್ನೆಯದಲ್ಲ. ಸದಾ ಬೂದಿ ಮುಚ್ಚಿದ ಕೆಂಡದಂತಿರುವ ಬೆಂವಿವಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಶಿಕ್ಷಣ ಮುಗಿದರೂ ಹಾಸ್ಟೆಲ್​ಗಳಲ್ಲೇ ವಾಸ್ತವ್ಯ ಮುಂದುವರಿಸುವ ವಿದ್ಯಾರ್ಥಿಗಳ ಹಿಡಿತದಲ್ಲಿ ಹಾಸ್ಟೆಲ್​ ವಿದ್ಯಾರ್ಥಿಗಳು ನರಳುತ್ತಿದ್ದಾರೆ ಎಂಬ ಆರೋಪ ವಿದ್ಯಾರ್ಥಿಗಳಿಂದಲೇ ಕೇಳಿ ಬಂದಿದೆ.

ಹುಟ್ಟುಹಬ್ಬದ ವಿಚಾರಕ್ಕೆ ಗಲಾಟೆ: ತಾಜಾ ಪ್ರಕರಣದಲ್ಲಿ ಹುಟ್ಟುಹಬ್ಬದ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಗಲಾಟೆಯಾಗಿದೆ. ಬೆಂಗಳೂರು ವಿವಿಯ ಪಿಜಿ2 ಹಾಸ್ಟೆಲ್​ನಲ್ಲಿ ಬರ್ತ್​ಡೇ ಕೇಕ್ ಕಟ್ ಮಾಡುವ ವಿಚಾರದಲ್ಲಿ ದಾಂಧಲೆ ನಡೆಸಿದ್ದಾರೆ.

8 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ: ಪಿಹೆಚ್‌ಡಿ ಮುಗಿಸಿದ ಬಳಿಕವೂ ಹಾಸ್ಟೆಲ್​ನಲ್ಲಿ ಬೀಡುಬಿಟ್ಟಿರುವವರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆ ಮಾಡಲು ಯತ್ನಿಸಿದವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಎರಡೂ ಬಣದ 8 ವಿದ್ಯಾರ್ಥಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

Published On - 12:37 pm, Sat, 11 January 20

ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕೆನಡಾದ ರಸ್ತೆಯ ಪಕ್ಕದಲ್ಲಿ ನಿಂತು ಕಸ ಎಸೆದರೇ ಭಾರತೀಯ ದಂಪತಿ?
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸಾಲ ತಾನೇ ಭರಿಸೋದಾಗಿ ಹೇಳಿದ ಸಚಿವ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
ಮಹಿಳೆ ಸ್ವಾವಲಂಬಿ ಮತ್ತು ಸ್ವಾಭಿಮಾನಿಯಾಗಲು ಶಕ್ತಿ ಯೋಜನೆ: ಸೌಮ್ಯ ರೆಡ್ಡಿ
ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು, 11 ಜನರಿಗೆ ಗಾಯ
ಮಾವು ತುಂಬಿದ್ದ ಟ್ರಕ್ ಪಲ್ಟಿಯಾಗಿ 9 ಮಂದಿ ಸಾವು, 11 ಜನರಿಗೆ ಗಾಯ
ಸರೋಜಾದೇವಿ ಅವರೊಂದಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟ ನಟ ಜಗ್ಗೇಶ್
ಸರೋಜಾದೇವಿ ಅವರೊಂದಿಗಿನ ನೆನಪಿನ ಬುತ್ತಿ ಬಿಚ್ಚಿಟ್ಟ ನಟ ಜಗ್ಗೇಶ್
ಯೋಜನೆಯ 500ನೇ ಕೋಟಿ ಟಿಕೆಟ್ ವಿತರಿಸಲಿರುವ ಸಿದ್ದರಾಮಯ್ಯ
ಯೋಜನೆಯ 500ನೇ ಕೋಟಿ ಟಿಕೆಟ್ ವಿತರಿಸಲಿರುವ ಸಿದ್ದರಾಮಯ್ಯ
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಶಕ್ತಿ ಯೋಜನೆಯಡಿ 500 ಕೋಟಿ ಪ್ರಯಾಣ: ಟಿಕೆಟ್ ವಿತರಿಸಿದ ಸಿಎಂ ಸಿದ್ದರಾಮಯ್ಯ
ಚಾಲಕನ ನಿಯಂತ್ರಣ ತಪ್ಪಿ ಅನಾಹುತ, ಬೆಂಗಳೂರು ಮೂಲದ ಕಾರು!
ಚಾಲಕನ ನಿಯಂತ್ರಣ ತಪ್ಪಿ ಅನಾಹುತ, ಬೆಂಗಳೂರು ಮೂಲದ ಕಾರು!
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
ಸಿಂಗಾರಗೊಂಡು ಕಂಗೊಳಿಸುತ್ತಿದೆ ಸಿಗಂದೂರು ಸೇತುವೆ, ವಿಡಿಯೋ ಇಲ್ಲಿದೆ
ಲಂಡನ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ
ಲಂಡನ್: ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ವಿಮಾನ