AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂವಿವಿ ಕರ್ಮಕಾಂಡ: ವ್ಯಾಸಂಗ ಮುಗಿದರೂ ಹಾಸ್ಟೆಲ್​ನಲ್ಲೇ ಉಳಿದವರಿಂದ ಬರ್ತ್​ಡೇ ದಾಂಧಲೆ

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಅದರ ವಿದ್ಯಾರ್ಥಿ ನಿಲಯಗಳಲ್ಲಿನ ಗೋಳು ಇಂದು, ನಿನ್ನೆಯದಲ್ಲ. ಸದಾ ಬೂದಿ ಮುಚ್ಚಿದ ಕೆಂಡದಂತಿರುವ ಬೆಂವಿವಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಶಿಕ್ಷಣ ಮುಗಿದರೂ ಹಾಸ್ಟೆಲ್​ಗಳಲ್ಲೇ ವಾಸ್ತವ್ಯ ಮುಂದುವರಿಸುವ ವಿದ್ಯಾರ್ಥಿಗಳ ಹಿಡಿತದಲ್ಲಿ ಹಾಸ್ಟೆಲ್​ ವಿದ್ಯಾರ್ಥಿಗಳು ನರಳುತ್ತಿದ್ದಾರೆ ಎಂಬ ಆರೋಪ ವಿದ್ಯಾರ್ಥಿಗಳಿಂದಲೇ ಕೇಳಿ ಬಂದಿದೆ. ಹುಟ್ಟುಹಬ್ಬದ ವಿಚಾರಕ್ಕೆ ಗಲಾಟೆ: ತಾಜಾ ಪ್ರಕರಣದಲ್ಲಿ ಹುಟ್ಟುಹಬ್ಬದ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಗಲಾಟೆಯಾಗಿದೆ. ಬೆಂಗಳೂರು ವಿವಿಯ ಪಿಜಿ2 ಹಾಸ್ಟೆಲ್​ನಲ್ಲಿ ಬರ್ತ್​ಡೇ ಕೇಕ್ ಕಟ್ […]

ಬೆಂವಿವಿ ಕರ್ಮಕಾಂಡ: ವ್ಯಾಸಂಗ ಮುಗಿದರೂ ಹಾಸ್ಟೆಲ್​ನಲ್ಲೇ ಉಳಿದವರಿಂದ ಬರ್ತ್​ಡೇ ದಾಂಧಲೆ
ಸಾಧು ಶ್ರೀನಾಥ್​
|

Updated on:Jan 11, 2020 | 12:38 PM

Share

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಅದರ ವಿದ್ಯಾರ್ಥಿ ನಿಲಯಗಳಲ್ಲಿನ ಗೋಳು ಇಂದು, ನಿನ್ನೆಯದಲ್ಲ. ಸದಾ ಬೂದಿ ಮುಚ್ಚಿದ ಕೆಂಡದಂತಿರುವ ಬೆಂವಿವಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಶಿಕ್ಷಣ ಮುಗಿದರೂ ಹಾಸ್ಟೆಲ್​ಗಳಲ್ಲೇ ವಾಸ್ತವ್ಯ ಮುಂದುವರಿಸುವ ವಿದ್ಯಾರ್ಥಿಗಳ ಹಿಡಿತದಲ್ಲಿ ಹಾಸ್ಟೆಲ್​ ವಿದ್ಯಾರ್ಥಿಗಳು ನರಳುತ್ತಿದ್ದಾರೆ ಎಂಬ ಆರೋಪ ವಿದ್ಯಾರ್ಥಿಗಳಿಂದಲೇ ಕೇಳಿ ಬಂದಿದೆ.

ಹುಟ್ಟುಹಬ್ಬದ ವಿಚಾರಕ್ಕೆ ಗಲಾಟೆ: ತಾಜಾ ಪ್ರಕರಣದಲ್ಲಿ ಹುಟ್ಟುಹಬ್ಬದ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಗಲಾಟೆಯಾಗಿದೆ. ಬೆಂಗಳೂರು ವಿವಿಯ ಪಿಜಿ2 ಹಾಸ್ಟೆಲ್​ನಲ್ಲಿ ಬರ್ತ್​ಡೇ ಕೇಕ್ ಕಟ್ ಮಾಡುವ ವಿಚಾರದಲ್ಲಿ ದಾಂಧಲೆ ನಡೆಸಿದ್ದಾರೆ.

8 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ: ಪಿಹೆಚ್‌ಡಿ ಮುಗಿಸಿದ ಬಳಿಕವೂ ಹಾಸ್ಟೆಲ್​ನಲ್ಲಿ ಬೀಡುಬಿಟ್ಟಿರುವವರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆ ಮಾಡಲು ಯತ್ನಿಸಿದವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಎರಡೂ ಬಣದ 8 ವಿದ್ಯಾರ್ಥಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

Published On - 12:37 pm, Sat, 11 January 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ