AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂವಿವಿ ಕರ್ಮಕಾಂಡ: ವ್ಯಾಸಂಗ ಮುಗಿದರೂ ಹಾಸ್ಟೆಲ್​ನಲ್ಲೇ ಉಳಿದವರಿಂದ ಬರ್ತ್​ಡೇ ದಾಂಧಲೆ

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಅದರ ವಿದ್ಯಾರ್ಥಿ ನಿಲಯಗಳಲ್ಲಿನ ಗೋಳು ಇಂದು, ನಿನ್ನೆಯದಲ್ಲ. ಸದಾ ಬೂದಿ ಮುಚ್ಚಿದ ಕೆಂಡದಂತಿರುವ ಬೆಂವಿವಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಶಿಕ್ಷಣ ಮುಗಿದರೂ ಹಾಸ್ಟೆಲ್​ಗಳಲ್ಲೇ ವಾಸ್ತವ್ಯ ಮುಂದುವರಿಸುವ ವಿದ್ಯಾರ್ಥಿಗಳ ಹಿಡಿತದಲ್ಲಿ ಹಾಸ್ಟೆಲ್​ ವಿದ್ಯಾರ್ಥಿಗಳು ನರಳುತ್ತಿದ್ದಾರೆ ಎಂಬ ಆರೋಪ ವಿದ್ಯಾರ್ಥಿಗಳಿಂದಲೇ ಕೇಳಿ ಬಂದಿದೆ. ಹುಟ್ಟುಹಬ್ಬದ ವಿಚಾರಕ್ಕೆ ಗಲಾಟೆ: ತಾಜಾ ಪ್ರಕರಣದಲ್ಲಿ ಹುಟ್ಟುಹಬ್ಬದ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಗಲಾಟೆಯಾಗಿದೆ. ಬೆಂಗಳೂರು ವಿವಿಯ ಪಿಜಿ2 ಹಾಸ್ಟೆಲ್​ನಲ್ಲಿ ಬರ್ತ್​ಡೇ ಕೇಕ್ ಕಟ್ […]

ಬೆಂವಿವಿ ಕರ್ಮಕಾಂಡ: ವ್ಯಾಸಂಗ ಮುಗಿದರೂ ಹಾಸ್ಟೆಲ್​ನಲ್ಲೇ ಉಳಿದವರಿಂದ ಬರ್ತ್​ಡೇ ದಾಂಧಲೆ
ಸಾಧು ಶ್ರೀನಾಥ್​
|

Updated on:Jan 11, 2020 | 12:38 PM

Share

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಅದರ ವಿದ್ಯಾರ್ಥಿ ನಿಲಯಗಳಲ್ಲಿನ ಗೋಳು ಇಂದು, ನಿನ್ನೆಯದಲ್ಲ. ಸದಾ ಬೂದಿ ಮುಚ್ಚಿದ ಕೆಂಡದಂತಿರುವ ಬೆಂವಿವಿ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಶಿಕ್ಷಣ ಮುಗಿದರೂ ಹಾಸ್ಟೆಲ್​ಗಳಲ್ಲೇ ವಾಸ್ತವ್ಯ ಮುಂದುವರಿಸುವ ವಿದ್ಯಾರ್ಥಿಗಳ ಹಿಡಿತದಲ್ಲಿ ಹಾಸ್ಟೆಲ್​ ವಿದ್ಯಾರ್ಥಿಗಳು ನರಳುತ್ತಿದ್ದಾರೆ ಎಂಬ ಆರೋಪ ವಿದ್ಯಾರ್ಥಿಗಳಿಂದಲೇ ಕೇಳಿ ಬಂದಿದೆ.

ಹುಟ್ಟುಹಬ್ಬದ ವಿಚಾರಕ್ಕೆ ಗಲಾಟೆ: ತಾಜಾ ಪ್ರಕರಣದಲ್ಲಿ ಹುಟ್ಟುಹಬ್ಬದ ವಿಚಾರಕ್ಕೆ ಸಂಬಂಧಿಸಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ತಡರಾತ್ರಿ ಗಲಾಟೆಯಾಗಿದೆ. ಬೆಂಗಳೂರು ವಿವಿಯ ಪಿಜಿ2 ಹಾಸ್ಟೆಲ್​ನಲ್ಲಿ ಬರ್ತ್​ಡೇ ಕೇಕ್ ಕಟ್ ಮಾಡುವ ವಿಚಾರದಲ್ಲಿ ದಾಂಧಲೆ ನಡೆಸಿದ್ದಾರೆ.

8 ವಿದ್ಯಾರ್ಥಿಗಳು ಪೊಲೀಸರ ವಶಕ್ಕೆ: ಪಿಹೆಚ್‌ಡಿ ಮುಗಿಸಿದ ಬಳಿಕವೂ ಹಾಸ್ಟೆಲ್​ನಲ್ಲಿ ಬೀಡುಬಿಟ್ಟಿರುವವರು ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹಲ್ಲೆ ಮಾಡಲು ಯತ್ನಿಸಿದವರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಎರಡೂ ಬಣದ 8 ವಿದ್ಯಾರ್ಥಿಗಳನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

Published On - 12:37 pm, Sat, 11 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್