AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VV Puram ಸಂಚಾರಿ ಪೊಲೀಸ್ ಠಾಣೆಯ ಹಿರಿಯ ASI ಸಾವು, ಕೊರೊನಾ ಸೋಂಕಿಗೆ ಬಲಿ

ಬೆಂಗಳೂರು: ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆಯ ಹಿರಿಯ ಎಎಸ್ಐ ಅನಾರೋಗ್ಯದಿಂದ ಜೂನ್ 13ರಂದು ಮೃತಪಟ್ಟಿದ್ದಾರೆ. ಅರೋಗ್ಯ ಸರಿಯಿಲ್ಲಾ ಎಂದು ಅವರು ರಜೆಯಲ್ಲಿ ಇದ್ದರು. ಮನೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕೊರೊನಾ ವಾರಿಯರ್ ಸಾವು ಎರಡು ದಿನದ ಹಿಂದೆ ಅರೋಗ್ಯ ಸರಿ ಇಲ್ಲದ ಕಾರಣ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿತ್ತು. ಮರಣ ನಂತ್ರ ಕೋವಿಡ್ ಟೆಸ್ಟ್ ನಡೆಸಲಾಗಿದೆ. ಕೋವಿಡ್ ಟೆಸ್ಟ್ ನಲ್ಲಿ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಆದ್ರೆ ಇದುವರೆಗೆ ಅಧಿಕೃತ ವರದಿ ಅರೋಗ್ಯ ಇಲಾಖೆಯಿಂದ […]

VV Puram ಸಂಚಾರಿ ಪೊಲೀಸ್ ಠಾಣೆಯ ಹಿರಿಯ ASI ಸಾವು, ಕೊರೊನಾ ಸೋಂಕಿಗೆ ಬಲಿ
ಸಾಧು ಶ್ರೀನಾಥ್​
| Edited By: |

Updated on:Jun 17, 2020 | 1:43 PM

Share

ಬೆಂಗಳೂರು: ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆಯ ಹಿರಿಯ ಎಎಸ್ಐ ಅನಾರೋಗ್ಯದಿಂದ ಜೂನ್ 13ರಂದು ಮೃತಪಟ್ಟಿದ್ದಾರೆ. ಅರೋಗ್ಯ ಸರಿಯಿಲ್ಲಾ ಎಂದು ಅವರು ರಜೆಯಲ್ಲಿ ಇದ್ದರು. ಮನೆಯಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಕೊರೊನಾ ವಾರಿಯರ್ ಸಾವು ಎರಡು ದಿನದ ಹಿಂದೆ ಅರೋಗ್ಯ ಸರಿ ಇಲ್ಲದ ಕಾರಣ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿತ್ತು. ಮರಣ ನಂತ್ರ ಕೋವಿಡ್ ಟೆಸ್ಟ್ ನಡೆಸಲಾಗಿದೆ. ಕೋವಿಡ್ ಟೆಸ್ಟ್ ನಲ್ಲಿ ಅವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಆದ್ರೆ ಇದುವರೆಗೆ ಅಧಿಕೃತ ವರದಿ ಅರೋಗ್ಯ ಇಲಾಖೆಯಿಂದ ಪೊಲೀಸ್ ಇಲಾಖೆಗೆ ತಲುಪಿಲ್ಲ ಎಂದು ಮೂಲಗಳು ತಿಳಿಸಿವೆ.

ಮೃತ ASI ನಿವೃತ್ತಿಯ ಅಂಚಿನಲ್ಲಿದ್ದರು. ಎಪ್ರಿಲ್ ತಿಂಗಳ ಪೂರ್ತಿ ರಜೆ ಇದ್ದರು. ಮೇ ತಿಂಗಳಿನಲ್ಲಿ ಒಂದರಿಂದ ಹದಿನೈದರ ವರೆಗೆ ಕೆಲಸಕ್ಕೆ ಹಾಜರಾಗಿದ್ದಾರೆ. ನಂತ್ರ ಜೂನ್ ಒಂದಕ್ಕೆ ಪೊಲೀಸ್ ಠಾಣೆ ಗೆ ಹಾಜರಾಗಿದ್ದರು. ಮತ್ತೆ ಜೂನ್ ಹನ್ನೊಂದರಂದು ರಜೆ ಮೇರೆಗೆ ತೆರಳಿದ್ದರು.

ಮತ್ತೊಬ್ಬ ASI ಗೆ ಕೊರೊನಾ ದೃಢ ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆಯ ಮತ್ತೊಬ್ಬ ASI ಅವರಿಗೂ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅವರನ್ನು ಖಾಸಗಿ ಠಾಣೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಾಸಗಿ ಆಸ್ಪತ್ರೆ ಮೂಲಗಳು ತಿಳಿಸಿವೆ. ಆದ್ರೆ ಅರೋಗ್ಯ ಇಲಾಖೆಯಿಂದ ಇದುವರೆಗೆ ಅಧಿಕೃತ ವರದಿ ಬಂದಿಲ್ಲ.

Published On - 11:01 am, Tue, 16 June 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ