AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾರಪೇಟೆಯಲ್ಲಿ ತಹಶೀಲ್ದಾರ್​ಗೆ ಚಾಕು ಇರಿದ ನಿವೃತ್ತ ಶಿಕ್ಷಕ, ತಹಶೀಲ್ದಾರ್​ ಸಾವು

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ. ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ. ತಹಶೀಲ್ದಾರ್​ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ […]

ಬಂಗಾರಪೇಟೆಯಲ್ಲಿ ತಹಶೀಲ್ದಾರ್​ಗೆ ಚಾಕು ಇರಿದ ನಿವೃತ್ತ ಶಿಕ್ಷಕ, ತಹಶೀಲ್ದಾರ್​ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 09, 2020 | 7:30 PM

Share

ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರಿಗೆ ನಿವೃತ್ತ ಶಾಲಾ ಶಿಕ್ಷಕರೊಬ್ಬರು ಚಾಕುನಿಂದ ಇರಿದಿರುವ ಘಟನೆ ನಡೆದಿದೆ. ಸರ್ವೇ ಮಾಡೋ ವಿಚಾರದಲ್ಲಿ ಗೊಂದಲ ಏರ್ಪಟ್ಟಿದ್ದು, ಆರೋಪಿ ಶಿಕ್ಷಕ ದೊಡ್ಡಕಳವಂಚಿಯ ವೆಂಕಟಪತಿ ಎಂಬುವವರು ತಹಶೀಲ್ದಾರ್ ಚಂದ್ರಮೌಳೇಶ್ವರ್​ ಅವರಿಗೆ ಚಾಕುವಿನಿಂದ ಇರಿದಿದ್ದಾರೆ.

ತಹಶೀಲ್ದಾರ್ ಬಂಗಾರಪೇಟೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದಾರೆ.

ತಹಶೀಲ್ದಾರ್​ ಸಾವು ತಾಜಾ ವರದಿಗಳ ಪ್ರಕಾರ ಆರ್.ಎಲ್.ಜಾಲಪ್ಪಾ ಆಸ್ಪತ್ರೆಗೆ ಸಾಗಿಸುವ ವೇಳೆ ಚಂದ್ರಮೌಳೇಶ್ವರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಶಿಕ್ಷಕ ವೆಂಕಟಪತಿಯನ್ನು ಹತ್ಯೆ ಆರೋಪದ ಮೇಲೆ ಪೊಲೀಸರು ತಕ್ಷಣ ಬಂಧಿಸಿದ್ದಾರೆ.

 25 ಲಕ್ಷ ರೂ. ಪರಿಹಾರ, ಒಬ್ಬರಿಗೆ ನೌಕರಿ -ಯಡಿಯೂರಪ್ಪ ಮುಖ್ಯಮಂತ್ರಿ ಯಡಿಯೂರಪ್ಪ ಬಂಗಾರಪೇಟೆ ತಹಶೀಲ್ದಾರ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಸಿಎಂ ಕಚೇರಿಯಿಂದ ಬಿಡುಗಡೆಯಾದ ಮಾಧ್ಯಮ ಪ್ರಕಟಣೆಯಲ್ಲಿ ಮೃತನ ಕುಟುಂಬಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಪೊಲೀಸ್​ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ಸಹ ಸೂಚಿಸಿದ್ದಾರೆ. ಜೊತೆಗೆ, ಮೃತ ತಹಶೀಲ್ದಾರ್ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕುಟುಂಬದ ಸದಸ್ಯರೊಬ್ಬರಿಗೆ ನೌಕರಿ ನೀಡಲು ಸೂಚನೆ ನೀಡಿದ್ದಾರೆ.

Published On - 5:50 pm, Thu, 9 July 20

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ