AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ […]

BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌
ಬಸನಗೌಡ ಪಾಟೀಲ್​ ಯತ್ನಾಳ್
KUSHAL V
|

Updated on: Oct 30, 2020 | 7:05 PM

Share

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಯಾರು ಏನು ಬೇಕಾದ್ರೂ ಬರೆಯಲಿ ಎಂದ ಶಾಸಕ ಯತ್ನಾಳ್‌ ನಾನು ಸಚಿವನೇ ಆಗಿಲ್ಲ, ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಯಾರ ಹಣೆಯಲ್ಲಿ ಏನು ಬರೆದಿದೆ ಯಾರಿಗೆ ಗೊತ್ತು ಎಂದು ಹೇಳಿದರು. ಮೋದಿ ಮನಸ್ಸಿನಲ್ಲಿ ಏನು ಬರುತ್ತದೆಂದು ಯಾರಿಗೆ ಗೊತ್ತು. ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದರು.

ರಾಜ್ಯಸರ್ಕಾರದಿಂದ ಅನುದಾನ ರಿಲೀಸ್‌ ಮಾಡದ್ದನ್ನು ಪ್ರಶ್ನಿಸಿದ್ದೆ. ಹೀಗಾಗಿ, ಇಂದು ಬಹುತೇಕ ಮಹಾನಗರ ಪಾಲಿಕೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಮಗು ಅಳದಿದ್ದರೆ ತಾಯಿ ಹಾಲು ಕುಡಿಸುವುದಿಲ್ಲ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ