AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ […]

BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌
ಬಸನಗೌಡ ಪಾಟೀಲ್​ ಯತ್ನಾಳ್
KUSHAL V
|

Updated on: Oct 30, 2020 | 7:05 PM

Share

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಯಾರು ಏನು ಬೇಕಾದ್ರೂ ಬರೆಯಲಿ ಎಂದ ಶಾಸಕ ಯತ್ನಾಳ್‌ ನಾನು ಸಚಿವನೇ ಆಗಿಲ್ಲ, ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಯಾರ ಹಣೆಯಲ್ಲಿ ಏನು ಬರೆದಿದೆ ಯಾರಿಗೆ ಗೊತ್ತು ಎಂದು ಹೇಳಿದರು. ಮೋದಿ ಮನಸ್ಸಿನಲ್ಲಿ ಏನು ಬರುತ್ತದೆಂದು ಯಾರಿಗೆ ಗೊತ್ತು. ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದರು.

ರಾಜ್ಯಸರ್ಕಾರದಿಂದ ಅನುದಾನ ರಿಲೀಸ್‌ ಮಾಡದ್ದನ್ನು ಪ್ರಶ್ನಿಸಿದ್ದೆ. ಹೀಗಾಗಿ, ಇಂದು ಬಹುತೇಕ ಮಹಾನಗರ ಪಾಲಿಕೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಮಗು ಅಳದಿದ್ದರೆ ತಾಯಿ ಹಾಲು ಕುಡಿಸುವುದಿಲ್ಲ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್