AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ […]

BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌
ಬಸನಗೌಡ ಪಾಟೀಲ್​ ಯತ್ನಾಳ್
KUSHAL V
|

Updated on: Oct 30, 2020 | 7:05 PM

Share

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಯಾರು ಏನು ಬೇಕಾದ್ರೂ ಬರೆಯಲಿ ಎಂದ ಶಾಸಕ ಯತ್ನಾಳ್‌ ನಾನು ಸಚಿವನೇ ಆಗಿಲ್ಲ, ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಯಾರ ಹಣೆಯಲ್ಲಿ ಏನು ಬರೆದಿದೆ ಯಾರಿಗೆ ಗೊತ್ತು ಎಂದು ಹೇಳಿದರು. ಮೋದಿ ಮನಸ್ಸಿನಲ್ಲಿ ಏನು ಬರುತ್ತದೆಂದು ಯಾರಿಗೆ ಗೊತ್ತು. ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದರು.

ರಾಜ್ಯಸರ್ಕಾರದಿಂದ ಅನುದಾನ ರಿಲೀಸ್‌ ಮಾಡದ್ದನ್ನು ಪ್ರಶ್ನಿಸಿದ್ದೆ. ಹೀಗಾಗಿ, ಇಂದು ಬಹುತೇಕ ಮಹಾನಗರ ಪಾಲಿಕೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಮಗು ಅಳದಿದ್ದರೆ ತಾಯಿ ಹಾಲು ಕುಡಿಸುವುದಿಲ್ಲ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.

Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!