AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ […]

BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ -ಯತ್ನಾಳ್ ಪರೋಕ್ಷ ಟಾಂಗ್‌
ಬಸನಗೌಡ ಪಾಟೀಲ್​ ಯತ್ನಾಳ್
KUSHAL V
|

Updated on: Oct 30, 2020 | 7:05 PM

Share

ವಿಜಯಪುರ: ಸಿಎಂ ಸ್ಥಾನದಿಂದ B.S.ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಯತ್ನಾಳ್ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. BSY 3 ವರ್ಷವೂ ಸಿಎಂ ಆಗಿರ್ತಾರೆಂದು ನಾನೇನೂ ಹೇಳಲ್ಲ. ಸೂರ್ಯ, ಚಂದ್ರರಿರುವಷ್ಟು ದಿನ CM ಆಗಿರ್ತಾರೆಂದು ಕೆಲ ಸಚಿವರು ಹೀಗೆ ಹೇಳಿದ್ದಾರೆ. ಆದ್ರೆ ನಾನು ಈ ರೀತಿ ಹೇಳಲ್ಲ ಎಂದು ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಸಿಎಂ, ಸರ್ಕಾರದ ವಿರುದ್ಧ ಮಾತಾಡಿದ್ದಕ್ಕೆ ಪತ್ರ ಬರೆದ ವಿಚಾರವಾಗಿ ಕೆಲವು ಸಚಿವರು, ಪಕ್ಷದ ಹಿರಿಯ ಶಾಸಕರು ಪತ್ರ ಬರೆದಿದ್ದಾರೆ. ನನ್ನ ವಿರುದ್ಧ ಕ್ರಮಕ್ಕೆ ಪಕ್ಷದ ಹೈಕಮಾಂಡ್‌ಗೆ ಪತ್ರ ಬರೆದಿದ್ದಾರೆ. ಯಾರು ಏನು ಬೇಕಾದ್ರೂ ಬರೆಯಲಿ ಎಂದ ಶಾಸಕ ಯತ್ನಾಳ್‌ ನಾನು ಸಚಿವನೇ ಆಗಿಲ್ಲ, ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಯಾರ ಹಣೆಯಲ್ಲಿ ಏನು ಬರೆದಿದೆ ಯಾರಿಗೆ ಗೊತ್ತು ಎಂದು ಹೇಳಿದರು. ಮೋದಿ ಮನಸ್ಸಿನಲ್ಲಿ ಏನು ಬರುತ್ತದೆಂದು ಯಾರಿಗೆ ಗೊತ್ತು. ನಾನು ಯಾವುದೇ ವಿವಾದಾತ್ಮಕ ಹೇಳಿಕೆ ನೀಡಿಲ್ಲ ಎಂದು ಹೇಳಿದರು.

ರಾಜ್ಯಸರ್ಕಾರದಿಂದ ಅನುದಾನ ರಿಲೀಸ್‌ ಮಾಡದ್ದನ್ನು ಪ್ರಶ್ನಿಸಿದ್ದೆ. ಹೀಗಾಗಿ, ಇಂದು ಬಹುತೇಕ ಮಹಾನಗರ ಪಾಲಿಕೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಮಗು ಅಳದಿದ್ದರೆ ತಾಯಿ ಹಾಲು ಕುಡಿಸುವುದಿಲ್ಲ ಎಂದು ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಯತ್ನಾಳ್ ಹೇಳಿದ್ದಾರೆ.

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’