AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಲ್​ಕಾಲ್ ಹೋರಾಟಗಾರರಿಗೆ ಭಯ ಪಡಬೇಡಿ.. BSYಗೆ ಧೈರ್ಯ ತುಂಬಿದ ಯತ್ನಾಳ್

ವಿಜಯಪುರ: ರೋಲ್​ಕಾಲ್ ಹೋರಾಟಗಾರರಿಗೆ ಸಿಎಂ ಭಯಪಡಬೇಕಿಲ್ಲ. ವಿಜಯಪುರದಲ್ಲಿ ಹೇಗೆ ಬಂದ್ ಮಾಡ್ತಾರೋ ನೋಡೋಣ ಎಂದು ಡಿ.5ರ ಕರ್ನಾಟಕ ಬಂದ್ ಕರೆಗೆ ಶಾಸಕ ಯತ್ನಾಳ್ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಮರಾಠಿ ಭಾಷೆ, ಬೆಳಗಾವಿ ವಿಚಾರದಲ್ಲಿ ಶರದ್​​ ಪವಾರ್​ ಹಾಗೂ ಅಯೋಗ್ಯ ಅಜಿತ್​​ ಪವಾರ್​ ಹೇಳಿಕೆ ವಿರೋಧಿಸುತ್ತೇನೆ. ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಚಿಂತಿಸಬಾರದು. ನಾವು ಮೊದಲು ಹಿಂದೂಗಳು ಎಂದು ಶಾಸಕ ಯತ್ನಾಳ್​ ಹೇಳಿದರು. ಮರಾಠ ನಿಗಮಕ್ಕೆ ಯತ್ನಾಳ್​ ಬೆಂಬಲ: ನಮ್ಮ ರಕ್ಷಣೆ ಮಾಡಿದ ಶಿವಾಜಿ ಸಮುದಾಯಕ್ಕೆ ಇನ್ನೂ […]

ರೋಲ್​ಕಾಲ್ ಹೋರಾಟಗಾರರಿಗೆ ಭಯ ಪಡಬೇಡಿ.. BSYಗೆ ಧೈರ್ಯ ತುಂಬಿದ ಯತ್ನಾಳ್
KUSHAL V
| Edited By: |

Updated on:Nov 20, 2020 | 3:51 PM

Share

ವಿಜಯಪುರ: ರೋಲ್​ಕಾಲ್ ಹೋರಾಟಗಾರರಿಗೆ ಸಿಎಂ ಭಯಪಡಬೇಕಿಲ್ಲ. ವಿಜಯಪುರದಲ್ಲಿ ಹೇಗೆ ಬಂದ್ ಮಾಡ್ತಾರೋ ನೋಡೋಣ ಎಂದು ಡಿ.5ರ ಕರ್ನಾಟಕ ಬಂದ್ ಕರೆಗೆ ಶಾಸಕ ಯತ್ನಾಳ್ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ಮರಾಠಿ ಭಾಷೆ, ಬೆಳಗಾವಿ ವಿಚಾರದಲ್ಲಿ ಶರದ್​​ ಪವಾರ್​ ಹಾಗೂ ಅಯೋಗ್ಯ ಅಜಿತ್​​ ಪವಾರ್​ ಹೇಳಿಕೆ ವಿರೋಧಿಸುತ್ತೇನೆ. ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಚಿಂತಿಸಬಾರದು. ನಾವು ಮೊದಲು ಹಿಂದೂಗಳು ಎಂದು ಶಾಸಕ ಯತ್ನಾಳ್​ ಹೇಳಿದರು.

ಮರಾಠ ನಿಗಮಕ್ಕೆ ಯತ್ನಾಳ್​ ಬೆಂಬಲ: ನಮ್ಮ ರಕ್ಷಣೆ ಮಾಡಿದ ಶಿವಾಜಿ ಸಮುದಾಯಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ನೀಡ್ಬೇಕು. ಮರಾಠ ಸಮುದಾಯಕ್ಕೆ ನೀಡಿದ ನಿಗಮಕ್ಕೆ ಬೆಂಬಲವಿದೆ. ಸಿಎಂ ನಿಗಮ ಹಿಂಪಡೆದ್ರೆ ದೊಡ್ಡ ಅನಾಹುತ ಸಂಭವಿಸುತ್ತೆ ಎಂದು ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಹೇಳಿದರು.

Published On - 3:51 pm, Fri, 20 November 20

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು