AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಲ್​ಕಾಲ್ ಹೋರಾಟಗಾರರಿಗೆ ಭಯ ಪಡಬೇಡಿ.. BSYಗೆ ಧೈರ್ಯ ತುಂಬಿದ ಯತ್ನಾಳ್

ವಿಜಯಪುರ: ರೋಲ್​ಕಾಲ್ ಹೋರಾಟಗಾರರಿಗೆ ಸಿಎಂ ಭಯಪಡಬೇಕಿಲ್ಲ. ವಿಜಯಪುರದಲ್ಲಿ ಹೇಗೆ ಬಂದ್ ಮಾಡ್ತಾರೋ ನೋಡೋಣ ಎಂದು ಡಿ.5ರ ಕರ್ನಾಟಕ ಬಂದ್ ಕರೆಗೆ ಶಾಸಕ ಯತ್ನಾಳ್ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಮರಾಠಿ ಭಾಷೆ, ಬೆಳಗಾವಿ ವಿಚಾರದಲ್ಲಿ ಶರದ್​​ ಪವಾರ್​ ಹಾಗೂ ಅಯೋಗ್ಯ ಅಜಿತ್​​ ಪವಾರ್​ ಹೇಳಿಕೆ ವಿರೋಧಿಸುತ್ತೇನೆ. ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಚಿಂತಿಸಬಾರದು. ನಾವು ಮೊದಲು ಹಿಂದೂಗಳು ಎಂದು ಶಾಸಕ ಯತ್ನಾಳ್​ ಹೇಳಿದರು. ಮರಾಠ ನಿಗಮಕ್ಕೆ ಯತ್ನಾಳ್​ ಬೆಂಬಲ: ನಮ್ಮ ರಕ್ಷಣೆ ಮಾಡಿದ ಶಿವಾಜಿ ಸಮುದಾಯಕ್ಕೆ ಇನ್ನೂ […]

ರೋಲ್​ಕಾಲ್ ಹೋರಾಟಗಾರರಿಗೆ ಭಯ ಪಡಬೇಡಿ.. BSYಗೆ ಧೈರ್ಯ ತುಂಬಿದ ಯತ್ನಾಳ್
KUSHAL V
| Edited By: |

Updated on:Nov 20, 2020 | 3:51 PM

Share

ವಿಜಯಪುರ: ರೋಲ್​ಕಾಲ್ ಹೋರಾಟಗಾರರಿಗೆ ಸಿಎಂ ಭಯಪಡಬೇಕಿಲ್ಲ. ವಿಜಯಪುರದಲ್ಲಿ ಹೇಗೆ ಬಂದ್ ಮಾಡ್ತಾರೋ ನೋಡೋಣ ಎಂದು ಡಿ.5ರ ಕರ್ನಾಟಕ ಬಂದ್ ಕರೆಗೆ ಶಾಸಕ ಯತ್ನಾಳ್ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ಮರಾಠಿ ಭಾಷೆ, ಬೆಳಗಾವಿ ವಿಚಾರದಲ್ಲಿ ಶರದ್​​ ಪವಾರ್​ ಹಾಗೂ ಅಯೋಗ್ಯ ಅಜಿತ್​​ ಪವಾರ್​ ಹೇಳಿಕೆ ವಿರೋಧಿಸುತ್ತೇನೆ. ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಚಿಂತಿಸಬಾರದು. ನಾವು ಮೊದಲು ಹಿಂದೂಗಳು ಎಂದು ಶಾಸಕ ಯತ್ನಾಳ್​ ಹೇಳಿದರು.

ಮರಾಠ ನಿಗಮಕ್ಕೆ ಯತ್ನಾಳ್​ ಬೆಂಬಲ: ನಮ್ಮ ರಕ್ಷಣೆ ಮಾಡಿದ ಶಿವಾಜಿ ಸಮುದಾಯಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ನೀಡ್ಬೇಕು. ಮರಾಠ ಸಮುದಾಯಕ್ಕೆ ನೀಡಿದ ನಿಗಮಕ್ಕೆ ಬೆಂಬಲವಿದೆ. ಸಿಎಂ ನಿಗಮ ಹಿಂಪಡೆದ್ರೆ ದೊಡ್ಡ ಅನಾಹುತ ಸಂಭವಿಸುತ್ತೆ ಎಂದು ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಹೇಳಿದರು.

Published On - 3:51 pm, Fri, 20 November 20

Follow Us
KUSHAL V
KUSHAL V
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ