AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಲ್​ಕಾಲ್ ಹೋರಾಟಗಾರರಿಗೆ ಭಯ ಪಡಬೇಡಿ.. BSYಗೆ ಧೈರ್ಯ ತುಂಬಿದ ಯತ್ನಾಳ್

ವಿಜಯಪುರ: ರೋಲ್​ಕಾಲ್ ಹೋರಾಟಗಾರರಿಗೆ ಸಿಎಂ ಭಯಪಡಬೇಕಿಲ್ಲ. ವಿಜಯಪುರದಲ್ಲಿ ಹೇಗೆ ಬಂದ್ ಮಾಡ್ತಾರೋ ನೋಡೋಣ ಎಂದು ಡಿ.5ರ ಕರ್ನಾಟಕ ಬಂದ್ ಕರೆಗೆ ಶಾಸಕ ಯತ್ನಾಳ್ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಮರಾಠಿ ಭಾಷೆ, ಬೆಳಗಾವಿ ವಿಚಾರದಲ್ಲಿ ಶರದ್​​ ಪವಾರ್​ ಹಾಗೂ ಅಯೋಗ್ಯ ಅಜಿತ್​​ ಪವಾರ್​ ಹೇಳಿಕೆ ವಿರೋಧಿಸುತ್ತೇನೆ. ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಚಿಂತಿಸಬಾರದು. ನಾವು ಮೊದಲು ಹಿಂದೂಗಳು ಎಂದು ಶಾಸಕ ಯತ್ನಾಳ್​ ಹೇಳಿದರು. ಮರಾಠ ನಿಗಮಕ್ಕೆ ಯತ್ನಾಳ್​ ಬೆಂಬಲ: ನಮ್ಮ ರಕ್ಷಣೆ ಮಾಡಿದ ಶಿವಾಜಿ ಸಮುದಾಯಕ್ಕೆ ಇನ್ನೂ […]

ರೋಲ್​ಕಾಲ್ ಹೋರಾಟಗಾರರಿಗೆ ಭಯ ಪಡಬೇಡಿ.. BSYಗೆ ಧೈರ್ಯ ತುಂಬಿದ ಯತ್ನಾಳ್
KUSHAL V
| Edited By: |

Updated on:Nov 20, 2020 | 3:51 PM

Share

ವಿಜಯಪುರ: ರೋಲ್​ಕಾಲ್ ಹೋರಾಟಗಾರರಿಗೆ ಸಿಎಂ ಭಯಪಡಬೇಕಿಲ್ಲ. ವಿಜಯಪುರದಲ್ಲಿ ಹೇಗೆ ಬಂದ್ ಮಾಡ್ತಾರೋ ನೋಡೋಣ ಎಂದು ಡಿ.5ರ ಕರ್ನಾಟಕ ಬಂದ್ ಕರೆಗೆ ಶಾಸಕ ಯತ್ನಾಳ್ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ಮರಾಠಿ ಭಾಷೆ, ಬೆಳಗಾವಿ ವಿಚಾರದಲ್ಲಿ ಶರದ್​​ ಪವಾರ್​ ಹಾಗೂ ಅಯೋಗ್ಯ ಅಜಿತ್​​ ಪವಾರ್​ ಹೇಳಿಕೆ ವಿರೋಧಿಸುತ್ತೇನೆ. ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಚಿಂತಿಸಬಾರದು. ನಾವು ಮೊದಲು ಹಿಂದೂಗಳು ಎಂದು ಶಾಸಕ ಯತ್ನಾಳ್​ ಹೇಳಿದರು.

ಮರಾಠ ನಿಗಮಕ್ಕೆ ಯತ್ನಾಳ್​ ಬೆಂಬಲ: ನಮ್ಮ ರಕ್ಷಣೆ ಮಾಡಿದ ಶಿವಾಜಿ ಸಮುದಾಯಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ನೀಡ್ಬೇಕು. ಮರಾಠ ಸಮುದಾಯಕ್ಕೆ ನೀಡಿದ ನಿಗಮಕ್ಕೆ ಬೆಂಬಲವಿದೆ. ಸಿಎಂ ನಿಗಮ ಹಿಂಪಡೆದ್ರೆ ದೊಡ್ಡ ಅನಾಹುತ ಸಂಭವಿಸುತ್ತೆ ಎಂದು ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಹೇಳಿದರು.

Published On - 3:51 pm, Fri, 20 November 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ