AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಲ್​ಕಾಲ್ ಹೋರಾಟಗಾರರಿಗೆ ಭಯ ಪಡಬೇಡಿ.. BSYಗೆ ಧೈರ್ಯ ತುಂಬಿದ ಯತ್ನಾಳ್

ವಿಜಯಪುರ: ರೋಲ್​ಕಾಲ್ ಹೋರಾಟಗಾರರಿಗೆ ಸಿಎಂ ಭಯಪಡಬೇಕಿಲ್ಲ. ವಿಜಯಪುರದಲ್ಲಿ ಹೇಗೆ ಬಂದ್ ಮಾಡ್ತಾರೋ ನೋಡೋಣ ಎಂದು ಡಿ.5ರ ಕರ್ನಾಟಕ ಬಂದ್ ಕರೆಗೆ ಶಾಸಕ ಯತ್ನಾಳ್ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ. ಮರಾಠಿ ಭಾಷೆ, ಬೆಳಗಾವಿ ವಿಚಾರದಲ್ಲಿ ಶರದ್​​ ಪವಾರ್​ ಹಾಗೂ ಅಯೋಗ್ಯ ಅಜಿತ್​​ ಪವಾರ್​ ಹೇಳಿಕೆ ವಿರೋಧಿಸುತ್ತೇನೆ. ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಚಿಂತಿಸಬಾರದು. ನಾವು ಮೊದಲು ಹಿಂದೂಗಳು ಎಂದು ಶಾಸಕ ಯತ್ನಾಳ್​ ಹೇಳಿದರು. ಮರಾಠ ನಿಗಮಕ್ಕೆ ಯತ್ನಾಳ್​ ಬೆಂಬಲ: ನಮ್ಮ ರಕ್ಷಣೆ ಮಾಡಿದ ಶಿವಾಜಿ ಸಮುದಾಯಕ್ಕೆ ಇನ್ನೂ […]

ರೋಲ್​ಕಾಲ್ ಹೋರಾಟಗಾರರಿಗೆ ಭಯ ಪಡಬೇಡಿ.. BSYಗೆ ಧೈರ್ಯ ತುಂಬಿದ ಯತ್ನಾಳ್
KUSHAL V
| Updated By: ಸಾಧು ಶ್ರೀನಾಥ್​|

Updated on:Nov 20, 2020 | 3:51 PM

Share

ವಿಜಯಪುರ: ರೋಲ್​ಕಾಲ್ ಹೋರಾಟಗಾರರಿಗೆ ಸಿಎಂ ಭಯಪಡಬೇಕಿಲ್ಲ. ವಿಜಯಪುರದಲ್ಲಿ ಹೇಗೆ ಬಂದ್ ಮಾಡ್ತಾರೋ ನೋಡೋಣ ಎಂದು ಡಿ.5ರ ಕರ್ನಾಟಕ ಬಂದ್ ಕರೆಗೆ ಶಾಸಕ ಯತ್ನಾಳ್ ತಮ್ಮ ವಿರೋಧ ವ್ಯಕ್ತಪಡಿಸಿದ್ದಾರೆ.

ಮರಾಠಿ ಭಾಷೆ, ಬೆಳಗಾವಿ ವಿಚಾರದಲ್ಲಿ ಶರದ್​​ ಪವಾರ್​ ಹಾಗೂ ಅಯೋಗ್ಯ ಅಜಿತ್​​ ಪವಾರ್​ ಹೇಳಿಕೆ ವಿರೋಧಿಸುತ್ತೇನೆ. ಕನ್ನಡಿಗರ ಮತ ಹೋಗುತ್ತೆ ಎಂದು ಸಿಎಂ ಚಿಂತಿಸಬಾರದು. ನಾವು ಮೊದಲು ಹಿಂದೂಗಳು ಎಂದು ಶಾಸಕ ಯತ್ನಾಳ್​ ಹೇಳಿದರು.

ಮರಾಠ ನಿಗಮಕ್ಕೆ ಯತ್ನಾಳ್​ ಬೆಂಬಲ: ನಮ್ಮ ರಕ್ಷಣೆ ಮಾಡಿದ ಶಿವಾಜಿ ಸಮುದಾಯಕ್ಕೆ ಇನ್ನೂ ಹೆಚ್ಚಿನ ಸೌಲಭ್ಯ ನೀಡ್ಬೇಕು. ಮರಾಠ ಸಮುದಾಯಕ್ಕೆ ನೀಡಿದ ನಿಗಮಕ್ಕೆ ಬೆಂಬಲವಿದೆ. ಸಿಎಂ ನಿಗಮ ಹಿಂಪಡೆದ್ರೆ ದೊಡ್ಡ ಅನಾಹುತ ಸಂಭವಿಸುತ್ತೆ ಎಂದು ನಗರದಲ್ಲಿ ಶಾಸಕ ಬಸನಗೌಡ ಪಾಟೀಲ್​ ಹೇಳಿದರು.

Published On - 3:51 pm, Fri, 20 November 20

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು