AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡಬೇಕು: ಶಾಸಕ ಬಸನಗೌಡ ಯತ್ನಾಳ್

ಯಾವುದೇ ವಿಚಾರ ವಿವಾದ ಏನೂ ಕೂಡ ತಣ್ಣಗಾಗಿಲ್ಲ. ನಾನೂ ತಣ್ಣಗಾಗಲ್ಲ, ಬೆಚ್ಚಗೂ ಆಗಲ್ಲ, ಅಂಜುವುದೂ ಇಲ್ಲ ನಾನು ಏನು ಮಾತಾಡಬೇಕೋ ಅದನ್ನೇ ಮಾತಾಡುತ್ತೇನೆ ಎಂದ ಶಾಸಕ ಬಸನಗೌಡ ಯತ್ನಾಳ್.

CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡಬೇಕು: ಶಾಸಕ ಬಸನಗೌಡ ಯತ್ನಾಳ್
ಬಸನಗೌಡ ಪಾಟೀಲ್​ ಯತ್ನಾಳ್​
ರಶ್ಮಿ ಕಲ್ಲಕಟ್ಟ
| Edited By: |

Updated on:Jan 20, 2021 | 7:32 PM

Share

ಬೆಂಗಳೂರು: ಬಿಜೆಪಿ ಶಾಸಕರ ಪ್ರತ್ಯೇಕ ಸಭೆಯ ಬಗ್ಗೆ ನನಗೆ ಗೊತ್ತಿಲ್ಲ. ಯಾರು ಯಾವ ಸಭೆ ನಡೆಸುತ್ತಾರೆಂದು ನನಗೆ ಗೊತ್ತಿಲ್ಲ ಎಂದು ಶಾಸಕ ಬಸನಗೌಡ ಯತ್ನಾಳ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಯತ್ನಾಳ್ CD ವಿಚಾರ ಪ್ರಸ್ತಾಪಿಸಿದವರೇ ಅದನ್ನ ಕ್ಲೋಸ್ ಮಾಡ್ಬೇಕು ನಾನು ಓಪನ್ ಮಾಡಿಲ್ಲ, ಹೀಗಾಗಿ ಕ್ಲೋಸ್ ಮಾಡಲ್ಲ. ಯಾರನ್ನು ಯಾರು ಸಮಾಧಾನ ಮಾಡ್ತಾರೋ ಗೊತ್ತಿಲ್ಲ. ಎಲ್ಲರನ್ನೂ ಸಮಾಧಾನ ಮಾಡುವ ಶಕ್ತಿ ಒಂದು ಇದೆ. ಆ ಶಕ್ತಿ ಕೆಲಸ ಮಾಡುತ್ತೆ ಎಂದಿದ್ದಾರೆ.

ಯಾವುದೇ ವಿಚಾರ ವಿವಾದ ಏನೂ ಕೂಡ ತಣ್ಣಗಾಗಿಲ್ಲ. ನಾನೂ ತಣ್ಣಗಾಗಲ್ಲ, ಬೆಚ್ಚಗೂ ಆಗಲ್ಲ, ಅಂಜುವುದೂ ಇಲ್ಲ. ನಾನು ಏನು ಮಾತಾಡಬೇಕೋ ಅದನ್ನೇ ಮಾತಾಡುತ್ತೇನೆ. ರೇಣುಕಾಚಾರ್ಯ ಮಾತನಾಡುವ ಬಗ್ಗೆ ನನಗೆ ಗೊತ್ತಿಲ್ಲ. ಅವರು ಯಾರ ಪರ ಮಾತನಾಡುತ್ತಾರೆಂದು ಗೊತ್ತಿಲ್ಲ. ಪಾಪ ಕೇಂದ್ರದವರನ್ನು ಏಕೆ ಹೊಣೆ ಮಾಡಬೇಕು? ಇದರಲ್ಲಿ ಕೇಂದ್ರದವರ ಹಸ್ತಕ್ಷೇಪ ಏನೂ ಇರಲಿಲ್ಲ. ಎಲ್ಲಾ ಸಿಎಂ ಅಧಿಕಾರ, ಅವರೇ ಮಂತ್ರಿ ಮಾಡಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ.

ಹಿರಿಯರು ಸ್ಥಾನ ಬಿಟ್ಟುಕೊಡಬೇಕು

ಹಿರಿಯರು ಸ್ಥಾನ ಬಿಟ್ಟುಕೊಡಬೇಕು. ಪಕ್ಷ ಸಂಘಟನೆಯ ಕಡೆ ಮುಖ ಮಾಡಬೇಕು. ಶಾಸಕ ಶಿವನಗೌಡ ನಾಯಕ್ ಹೇಳಿದ್ದು ಸರಿಯಾಗಿದೆ. ಮಾಧ್ಯಮಗಳು ದಿನ ಬೆಳಗಾದ್ರೆ ರಾಜಾ ಹುಲಿ, ರಾಜಾ ಹುಲಿ ಅಂತಾರೆ ಅವರಿಗೆ ಧಕ್ಕೆಯಾದ್ರೆ ಪಕ್ಷ ನಾಶ ಅಂದ್ರೆ ಏನ್‌ಮಾಡೋದು? ಎಂದು ಯತ್ನಾಳ್ ಪ್ರಶ್ನಿಸಿದ್ದಾರೆ.

ನನ್ನ ಬಳಿ ಯಾವುದೇ CD ಇಲ್ಲ.. ಇದು ಅಪ್ರಸ್ತುತ, ಅಸಹ್ಯ -ಸಿ.ಪಿ.ಯೋಗೇಶ್ವರ್

Published On - 7:29 pm, Wed, 20 January 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!