AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ ಭೇಟಿಯಿಂದ.. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು -ಯತ್ನಾಳ್ ಹೊಸ ಬಾಂಬ್

ಜ.16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುತ್ತೋ ಬದಲಾವಣೆ ಆಗುತ್ತೋ ಗೊತ್ತಿಲ್ಲ. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು. ಉತ್ತರ ಕರ್ನಾಟಕ, ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಅಮಿತ್​ ಶಾ ಭೇಟಿಯಿಂದ.. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು -ಯತ್ನಾಳ್ ಹೊಸ ಬಾಂಬ್
ಬಸನಗೌಡ ಪಾಟೀಲ್​ ಯತ್ನಾಳ್
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on:Dec 25, 2020 | 3:31 PM

Share

ವಿಜಯಪುರ: ಜನವರಿ 16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆಯಾಗುತ್ತೋ ಗೊತ್ತಿಲ್ಲ. ಆದ್ರೆ ಮತ್ತೇನಾದರೂ ಆಗಬಹುದು ಎಂದು ಬಸನಗೌಡ ಪಾಟೀಲ್​ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ‌ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಯತ್ನಾಳ್ ಜ.16ರಂದು ಅಮಿತ್​ ಶಾ ವಿಜಯಪುರ ಜಿಲ್ಲೆಗೆ ಬರ್ತಿದ್ದಾರೆ. ಸಂಕ್ರಮಣಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುತ್ತೋ ಬದಲಾವಣೆ ಆಗುತ್ತೋ ಗೊತ್ತಿಲ್ಲ. ಸಂಪುಟ ವಿಸ್ತರಣೆಗಿಂತಲೂ ಮತ್ತೇನಾದರೂ ಆಗಬಹುದು. ಉತ್ತರ ಕರ್ನಾಟಕ, ವಿಜಯಪುರ ಜಿಲ್ಲೆಗೆ ಒಳಿತಾಗಲಿದೆ ಎಂದು ಹೇಳಿದ್ದಾರೆ.

ಇದೆಲ್ಲಾ ಮಾಧ್ಯಮದವರ ಸೃಷ್ಟಿ. ಮಾಧ್ಯಮದವರು ಯಾವಾಗ ಯಾವಾಗ ಯಾರ ಪರವಾಗಿ ಇರ್ತರೋ ಗೊತ್ತಿಲ್ಲ. ದಯವಿಟ್ಟು ನನ್ನ ಹೆಸರು ಸಚಿವ ಸಂಪುಟಕ್ಕೆ ಸೇರಲಿದೆ‌ ಎಂದು ಸುದ್ದಿ ಮಾಡಬೇಡಿ. ನನಗೆ ಸಚಿವನಾಗಲು ಇಷ್ಟವಿಲ್ಲ. ಯಾರ ಹಣೆ ಬರಹದಲ್ಲಿ ಏನಿದೆ‌ ಎಂಬುದು ಗೊತ್ತಿಲ್ಲ ಎಂದು ಮಾರ್ಮಿಕವಾಗಿ‌ ಯತ್ನಾಳ್ ನುಡಿದ್ರು. ಸಂಕ್ರಮಣದ ಉತ್ತರಾಯಣದಿಂದ ಕೇಂದ್ರದ ಹೈಕಮಾಂಡ್ ಒಳ್ಳೆಯ‌ ನಿರ್ಣಯ‌ ತೆಗೆದುಕೊಳ್ಳಲಿದ್ದಾರೆ. ವಿಜಯಪುರ ಜಿಲ್ಲೆಗೆ ಇಷ್ಟು ದಿನ ಆದ ಅನ್ಯಾಯ ಸರಿ ಪಡಿಸಲಿದ್ದಾರೆ. ಅಮಿತ್ ಶಾ ಅವರು‌‌‌‌ ಜನವರಿ 16 ರಂದು ವಿಜಯಪುರ ಜಿಲ್ಲೆಗೆ ಆಗಮಿಸಲಿದ್ದಾರೆ. ಜಿಲ್ಲೆಯಲ್ಲಿ ನೂತನವಾಗಿ ಸ್ಥಾಪನೆಯಾಗಲಿರುವ IRB ಬಟಾಲಿಯನ್ ಉದ್ಘಾಟನೆಗೆ ಬರಲಿದ್ದಾರೆ. ಅವರು ಬರುವ ಮುನ್ನವೇ ಭಾರಿ ಬದಲಾವಣೆ ಆಗಲಿದೆ ಎಂದು ತಿಳಿಸಿದ್ರು.

ಬ್ಯಾನರ್​ನಲ್ಲಿ‌ ಸಿಎಂ ಭಾವಚಿತ್ರ ಕಾಣೆ ಇನ್ನು ಕಾರ್ಯಕ್ರಮದ ಬ್ಯಾನರ್​ನಲ್ಲಿ‌ ಸಿಎಂ ಭಾವಚಿತ್ರ ಹಾಕದೆ ಇದ್ದುದರ ಬಗೆಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಯತ್ನಾಳ್, ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ. ಕೇಂದ್ರ ನಾಯಕರ ಭಾವಚಿತ್ರಗಳನ್ನು ಬ್ಯಾನರ್​ನಲ್ಲಿ ಹಾಕಲಾಗಿದೆ. ಸಿಎಂ ಯಡಿಯೂರಪ್ಪನವರು ನಮ್ಮ ಹೃದಯದಲ್ಲಿ, ಮನದಲ್ಲಿದ್ದಾರೆ ಎಂದು ಸಮಜಾಯಿಷಿ ನೀಡಿದ್ದಾರೆ.

ಯತ್ನಾಳ್ ಒಬ್ಬ ಆರ್ಡಿನರಿ ಶಾಸಕ.. ಇಂಥ ವಿಷಯಗಳನ್ನು ಮಾತಾಡಲು ಅವರು​​ ಯಾರು? -ಡಿ.ವಿ.ಸದಾನಂದಗೌಡ

Published On - 2:30 pm, Fri, 25 December 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!