Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕು ಕಣ್​ಮುಚ್ಕೊಂಡು ಹಾಲು ಕುಡಿದ್ರೆ ಗೊತ್ತಾಗಲ್ವಾ -ಯತ್ನಾಳ್

ಬೆಳಗಾವಿ: ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟ್ಟಳ್ಳಿಯವರ ಗಂಡಸ್ತನದ ಬಗ್ಗೆ ಒಬ್ರು ಕೇಳಿದ್ದಾರೆ. ಮುಖ್ಯಮಂತ್ರಿ ಮುಂದೆ ಅವರು ಗಂಡಸ್ತನ ತೋರಿಸಬೇಕಾ? ಎಂದು ತೆಲಸಂಗ ಗ್ರಾಮದ ಪ್ರಚಾರ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹರಿಹಾಯ್ದಿದ್ದಾರೆ. 1,200 ಕೋಟಿ ರೂ. ತಂದಿರುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹೌದವ್ವಾ ನಿನ್ನ ನೋಡಿದ ಕೂಡಲೇ ಎಲ್ಲರೂ ಕೊಡ್ತಾರೆ. ಬೆಂಗಳೂರಿನಲ್ಲಿ ಏನು ನಡೆಯುತ್ತೆ ಎಂದು ಗೊತ್ತಿಲ್ವಾ. ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿದರೆ ನಮಗೆ ಗೊತ್ತಾಗಲ್ವಾ? ಎಂದು ಯತ್ನಾಳ್ ಲೇವಡಿ […]

ಬೆಕ್ಕು ಕಣ್​ಮುಚ್ಕೊಂಡು ಹಾಲು ಕುಡಿದ್ರೆ ಗೊತ್ತಾಗಲ್ವಾ -ಯತ್ನಾಳ್
Follow us
ಸಾಧು ಶ್ರೀನಾಥ್​
|

Updated on: Dec 01, 2019 | 11:39 AM

ಬೆಳಗಾವಿ: ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟ್ಟಳ್ಳಿಯವರ ಗಂಡಸ್ತನದ ಬಗ್ಗೆ ಒಬ್ರು ಕೇಳಿದ್ದಾರೆ. ಮುಖ್ಯಮಂತ್ರಿ ಮುಂದೆ ಅವರು ಗಂಡಸ್ತನ ತೋರಿಸಬೇಕಾ? ಎಂದು ತೆಲಸಂಗ ಗ್ರಾಮದ ಪ್ರಚಾರ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹರಿಹಾಯ್ದಿದ್ದಾರೆ.

1,200 ಕೋಟಿ ರೂ. ತಂದಿರುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹೌದವ್ವಾ ನಿನ್ನ ನೋಡಿದ ಕೂಡಲೇ ಎಲ್ಲರೂ ಕೊಡ್ತಾರೆ. ಬೆಂಗಳೂರಿನಲ್ಲಿ ಏನು ನಡೆಯುತ್ತೆ ಎಂದು ಗೊತ್ತಿಲ್ವಾ. ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿದರೆ ನಮಗೆ ಗೊತ್ತಾಗಲ್ವಾ? ಎಂದು ಯತ್ನಾಳ್ ಲೇವಡಿ ಮಾಡಿದ್ದಾರೆ.

ನನಗೆ ಹೇಳಿದ್ರೆ ಹೊಡೆದು ಬರ್ತಿದ್ದೆ:  ಮೊದಲು ರಮೇಶ್ ಸರ್ ಎಂದು ಲಕ್ಷ್ಮೀ ಕರೆಯುತ್ತಿದ್ದರು. ಈಗ ಡಿಕೆ ಸರ್ ಅಂತಿದ್ದಾರೆ. ಯಾವಾಗ ಯಾರನ್ನ ಕೆಡವುತ್ತಾರೋ ಗೊತ್ತಿಲ್ಲ. ಕುಮಟಳ್ಳಿಗೆ ಹೇಳಿದಂತೆ ಅವರು ನನಗೆ ಹೇಳಿದ್ರೆ ಹೊಡೆದು ಬರ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ