AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕು ಕಣ್​ಮುಚ್ಕೊಂಡು ಹಾಲು ಕುಡಿದ್ರೆ ಗೊತ್ತಾಗಲ್ವಾ -ಯತ್ನಾಳ್

ಬೆಳಗಾವಿ: ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟ್ಟಳ್ಳಿಯವರ ಗಂಡಸ್ತನದ ಬಗ್ಗೆ ಒಬ್ರು ಕೇಳಿದ್ದಾರೆ. ಮುಖ್ಯಮಂತ್ರಿ ಮುಂದೆ ಅವರು ಗಂಡಸ್ತನ ತೋರಿಸಬೇಕಾ? ಎಂದು ತೆಲಸಂಗ ಗ್ರಾಮದ ಪ್ರಚಾರ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹರಿಹಾಯ್ದಿದ್ದಾರೆ. 1,200 ಕೋಟಿ ರೂ. ತಂದಿರುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹೌದವ್ವಾ ನಿನ್ನ ನೋಡಿದ ಕೂಡಲೇ ಎಲ್ಲರೂ ಕೊಡ್ತಾರೆ. ಬೆಂಗಳೂರಿನಲ್ಲಿ ಏನು ನಡೆಯುತ್ತೆ ಎಂದು ಗೊತ್ತಿಲ್ವಾ. ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿದರೆ ನಮಗೆ ಗೊತ್ತಾಗಲ್ವಾ? ಎಂದು ಯತ್ನಾಳ್ ಲೇವಡಿ […]

ಬೆಕ್ಕು ಕಣ್​ಮುಚ್ಕೊಂಡು ಹಾಲು ಕುಡಿದ್ರೆ ಗೊತ್ತಾಗಲ್ವಾ -ಯತ್ನಾಳ್
ಸಾಧು ಶ್ರೀನಾಥ್​
|

Updated on: Dec 01, 2019 | 11:39 AM

Share

ಬೆಳಗಾವಿ: ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟ್ಟಳ್ಳಿಯವರ ಗಂಡಸ್ತನದ ಬಗ್ಗೆ ಒಬ್ರು ಕೇಳಿದ್ದಾರೆ. ಮುಖ್ಯಮಂತ್ರಿ ಮುಂದೆ ಅವರು ಗಂಡಸ್ತನ ತೋರಿಸಬೇಕಾ? ಎಂದು ತೆಲಸಂಗ ಗ್ರಾಮದ ಪ್ರಚಾರ ಸಭೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಹರಿಹಾಯ್ದಿದ್ದಾರೆ.

1,200 ಕೋಟಿ ರೂ. ತಂದಿರುವುದಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಹೌದವ್ವಾ ನಿನ್ನ ನೋಡಿದ ಕೂಡಲೇ ಎಲ್ಲರೂ ಕೊಡ್ತಾರೆ. ಬೆಂಗಳೂರಿನಲ್ಲಿ ಏನು ನಡೆಯುತ್ತೆ ಎಂದು ಗೊತ್ತಿಲ್ವಾ. ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿದರೆ ನಮಗೆ ಗೊತ್ತಾಗಲ್ವಾ? ಎಂದು ಯತ್ನಾಳ್ ಲೇವಡಿ ಮಾಡಿದ್ದಾರೆ.

ನನಗೆ ಹೇಳಿದ್ರೆ ಹೊಡೆದು ಬರ್ತಿದ್ದೆ:  ಮೊದಲು ರಮೇಶ್ ಸರ್ ಎಂದು ಲಕ್ಷ್ಮೀ ಕರೆಯುತ್ತಿದ್ದರು. ಈಗ ಡಿಕೆ ಸರ್ ಅಂತಿದ್ದಾರೆ. ಯಾವಾಗ ಯಾರನ್ನ ಕೆಡವುತ್ತಾರೋ ಗೊತ್ತಿಲ್ಲ. ಕುಮಟಳ್ಳಿಗೆ ಹೇಳಿದಂತೆ ಅವರು ನನಗೆ ಹೇಳಿದ್ರೆ ಹೊಡೆದು ಬರ್ತಿದ್ದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್