AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೀಪ್​ ಪಾಟೀಲ್​ ನೇತೃತ್ವದ ಒಂದೇ ತಂಡದಿಂದ ಗಲಭೆಯ ತನಿಖೆ -ಸಚಿವ ಬೊಮ್ಮಾಯಿ

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್​ ಭೈರಸಂದ್ರದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನ ಒಂದೇ ತನಿಖಾ ತಂಡ ವಹಿಸಿಕೊಳ್ಳಲಿದೆ ಎಂಬ ಮಾಹಿತಿಯನ್ನ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಒಂದೇ ತಂಡದಿಂದ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಇದರ ಹೊರತು ಬೇರೆ ಯಾವ ತನಿಖಾ ತಂಡವೂ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಶಾಸಕ ಅಖಂಡ ಚಿತ್ತ ಸಿಬಿಐ ತನಿಖೆಯತ್ತ ಈ ಮಧ್ಯೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಈ […]

ಸಂದೀಪ್​ ಪಾಟೀಲ್​ ನೇತೃತ್ವದ ಒಂದೇ ತಂಡದಿಂದ ಗಲಭೆಯ ತನಿಖೆ -ಸಚಿವ ಬೊಮ್ಮಾಯಿ
KUSHAL V
| Edited By: |

Updated on: Aug 17, 2020 | 3:01 PM

Share

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್​ ಭೈರಸಂದ್ರದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನ ಒಂದೇ ತನಿಖಾ ತಂಡ ವಹಿಸಿಕೊಳ್ಳಲಿದೆ ಎಂಬ ಮಾಹಿತಿಯನ್ನ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಒಂದೇ ತಂಡದಿಂದ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಇದರ ಹೊರತು ಬೇರೆ ಯಾವ ತನಿಖಾ ತಂಡವೂ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಶಾಸಕ ಅಖಂಡ ಚಿತ್ತ ಸಿಬಿಐ ತನಿಖೆಯತ್ತ ಈ ಮಧ್ಯೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಈ ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಿ ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.

ನನ್ನ ಕ್ಷೇತ್ರಕ್ಕೆ ಯಾವುದೇ ಕೆಟ್ಟ ಹೆಸರು ಬರುವುದು ಬೇಡ. ಕಿಡಿಗೇಡಿಗಳ ಕೃತ್ಯಕ್ಕೆ ಬೇರೆಯವರು ಅನುಭವಿಸುವುದು ಬೇಡ. ಯಾರೇ ಪ್ರಭಾವಿ ವ್ಯಕ್ತಿಗಳಿದ್ರೂ ಸರಿ ಅವರು ತಪ್ಪಿತಸ್ಥರಾಗಿದ್ರೆ ಶಿಕ್ಷೆ ಆಗಲಿ. ನಿರಪರಾಧಿಗಳಿಗೆ ಶಿಕ್ಷೆ ಆಗದಂತೆ ಸಿಎಂ ಬಳಿ ಮನವಿ ಮಾಡುವೆ ಎಂದು ಹೇಳಿದ್ದಾರೆ. ಮುಸ್ಲಿಂ ಮುಖಂಡರ ಜೊತೆ ಭೇಟಿ ಮಾಡಿದ ನಂತರ ಮಾತನಾಡಿದ ಶಾಸಕ ಈ ಪ್ರದೇಶದ ನಾಯಕರು ಬರ್ತಿದ್ದಾರೆ. ನಾವೆಲ್ಲಾ ನಿಮ್ಮೊಂದಿಗೆ ಇದ್ದೀವ ಎಂದಿದ್ದಾರೆ. ಆದರೆ, ನಿರಪರಾಧಿಗಳನ್ನು ಪೊಲೀಸರು ಹಿಡಿದುಕೊಂಡು ಹೋಗ್ತಿದ್ದಾರೆ ಎಂದು ದೂರುತ್ತಿದ್ದಾರೆ ಎಂದು ಹೇಳಿದರು.

ಪೋಲೀಸರ ಬಳಿ ನಾನು ಮಾತಾಡ್ತಿದ್ದೇನೆ. ಅವರು ವಿಡಿಯೋ ನೋಡಿ ನಿರಪರಾಧಿಗಳನ್ನು ಬಿಡ್ತಿದ್ದಾರೆ. ಜೊತೆಗೆ, ಹಾಲು ತರಕಾರಿ ಮಾರಾಟಗಾರರಿಗೆ ಅನುಕೂಲ ಮಾಡಿಕೊಡಿ ಎಂದು ಕೇಳಿದ್ದೀನಿ. ನಾವೆಲ್ಲರೂ ಅಣ್ಣತಮ್ಮಂದಿರ ರೀತಿಯೇ ಇದ್ದೀವಿ. ಹಾಗಾಗಿ, ಪೋಲೀಸರು ನೋಡಿಕೊಂಡು ಅಪರಾಧಿಗಳಿಗೆ ಮಾತ್ರ ಶಿಕ್ಷೆ ಕೊಡುವಂತೆ ನಾನೂ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ