AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂದೀಪ್​ ಪಾಟೀಲ್​ ನೇತೃತ್ವದ ಒಂದೇ ತಂಡದಿಂದ ಗಲಭೆಯ ತನಿಖೆ -ಸಚಿವ ಬೊಮ್ಮಾಯಿ

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್​ ಭೈರಸಂದ್ರದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನ ಒಂದೇ ತನಿಖಾ ತಂಡ ವಹಿಸಿಕೊಳ್ಳಲಿದೆ ಎಂಬ ಮಾಹಿತಿಯನ್ನ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಒಂದೇ ತಂಡದಿಂದ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಇದರ ಹೊರತು ಬೇರೆ ಯಾವ ತನಿಖಾ ತಂಡವೂ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಶಾಸಕ ಅಖಂಡ ಚಿತ್ತ ಸಿಬಿಐ ತನಿಖೆಯತ್ತ ಈ ಮಧ್ಯೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಈ […]

ಸಂದೀಪ್​ ಪಾಟೀಲ್​ ನೇತೃತ್ವದ ಒಂದೇ ತಂಡದಿಂದ ಗಲಭೆಯ ತನಿಖೆ -ಸಚಿವ ಬೊಮ್ಮಾಯಿ
KUSHAL V
| Edited By: |

Updated on: Aug 17, 2020 | 3:01 PM

Share

ಬೆಂಗಳೂರು: ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಠಾಣಾ ವ್ಯಾಪ್ತಿಯ ಕಾವಲ್​ ಭೈರಸಂದ್ರದಲ್ಲಿ ನಡೆದ ಗಲಭೆ ಪ್ರಕರಣದ ತನಿಖೆಯನ್ನ ಒಂದೇ ತನಿಖಾ ತಂಡ ವಹಿಸಿಕೊಳ್ಳಲಿದೆ ಎಂಬ ಮಾಹಿತಿಯನ್ನ ಗೃಹಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಒಂದೇ ತಂಡದಿಂದ ತನಿಖೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ. ಇದರ ಹೊರತು ಬೇರೆ ಯಾವ ತನಿಖಾ ತಂಡವೂ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಶಾಸಕ ಅಖಂಡ ಚಿತ್ತ ಸಿಬಿಐ ತನಿಖೆಯತ್ತ ಈ ಮಧ್ಯೆ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಈ ಪ್ರಕರಣದ ತನಿಖೆಯನ್ನ ಸಿಬಿಐಗೆ ಕೊಡಿ ಎಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.

ನನ್ನ ಕ್ಷೇತ್ರಕ್ಕೆ ಯಾವುದೇ ಕೆಟ್ಟ ಹೆಸರು ಬರುವುದು ಬೇಡ. ಕಿಡಿಗೇಡಿಗಳ ಕೃತ್ಯಕ್ಕೆ ಬೇರೆಯವರು ಅನುಭವಿಸುವುದು ಬೇಡ. ಯಾರೇ ಪ್ರಭಾವಿ ವ್ಯಕ್ತಿಗಳಿದ್ರೂ ಸರಿ ಅವರು ತಪ್ಪಿತಸ್ಥರಾಗಿದ್ರೆ ಶಿಕ್ಷೆ ಆಗಲಿ. ನಿರಪರಾಧಿಗಳಿಗೆ ಶಿಕ್ಷೆ ಆಗದಂತೆ ಸಿಎಂ ಬಳಿ ಮನವಿ ಮಾಡುವೆ ಎಂದು ಹೇಳಿದ್ದಾರೆ. ಮುಸ್ಲಿಂ ಮುಖಂಡರ ಜೊತೆ ಭೇಟಿ ಮಾಡಿದ ನಂತರ ಮಾತನಾಡಿದ ಶಾಸಕ ಈ ಪ್ರದೇಶದ ನಾಯಕರು ಬರ್ತಿದ್ದಾರೆ. ನಾವೆಲ್ಲಾ ನಿಮ್ಮೊಂದಿಗೆ ಇದ್ದೀವ ಎಂದಿದ್ದಾರೆ. ಆದರೆ, ನಿರಪರಾಧಿಗಳನ್ನು ಪೊಲೀಸರು ಹಿಡಿದುಕೊಂಡು ಹೋಗ್ತಿದ್ದಾರೆ ಎಂದು ದೂರುತ್ತಿದ್ದಾರೆ ಎಂದು ಹೇಳಿದರು.

ಪೋಲೀಸರ ಬಳಿ ನಾನು ಮಾತಾಡ್ತಿದ್ದೇನೆ. ಅವರು ವಿಡಿಯೋ ನೋಡಿ ನಿರಪರಾಧಿಗಳನ್ನು ಬಿಡ್ತಿದ್ದಾರೆ. ಜೊತೆಗೆ, ಹಾಲು ತರಕಾರಿ ಮಾರಾಟಗಾರರಿಗೆ ಅನುಕೂಲ ಮಾಡಿಕೊಡಿ ಎಂದು ಕೇಳಿದ್ದೀನಿ. ನಾವೆಲ್ಲರೂ ಅಣ್ಣತಮ್ಮಂದಿರ ರೀತಿಯೇ ಇದ್ದೀವಿ. ಹಾಗಾಗಿ, ಪೋಲೀಸರು ನೋಡಿಕೊಂಡು ಅಪರಾಧಿಗಳಿಗೆ ಮಾತ್ರ ಶಿಕ್ಷೆ ಕೊಡುವಂತೆ ನಾನೂ ಮನವಿ ಮಾಡಿದ್ದೇನೆ ಎಂದು ಹೇಳಿದರು.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ