AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ

ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ.

Cricket ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
ಹೃದಯಾಘಾತದಿಂದ ಮೈದಾನದಲ್ಲಿ ಮೃತನಾದ ಕ್ರಿಕೆಟಿಗ
KUSHAL V
|

Updated on:Feb 18, 2021 | 11:52 PM

Share

ಮುಂಬೈ: ಕ್ರಿಕೆಟ್​ ಪಂದ್ಯದ ವೇಳೆ ಬ್ಯಾಟ್ಸ್​ಮನ್​ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಪುಣೆ ಬಳಿಯಿರುವ ಜುನ್ನಾರ್​ ಪಟ್ಟಣದಲ್ಲಿ ನಡೆದ ಕ್ರಿಕೆಟ್​ ಪಂದ್ಯಾವಳಿಯಲ್ಲಿ ಘಟನೆ ಸಂಭವಿಸಿದೆ. ಮೃತ ಬ್ಯಾಟ್ಸ್​ಮನ್​ನನ್ನು 47 ವರ್ಷದ ಬಾಬು ನಲವಾಡೆ ಎಂದು ಗುರುತಿಸಲಾಗಿದೆ.

ನಾನ್​ ಸ್ಟ್ರೈಕರ್​ ಎಂಡ್​ ಬಳಿ ಕಾಯುತ್ತಿದ್ದ ವೇಳೆ ಬಾಬು ನಲವಾಡೆ ಇದಕ್ಕಿದ್ದತೆ ಕುಸಿದುಬಿದ್ದಿದ್ದಾರೆ. ಈ ವೇಳೆ, ಹೃದಯಾಘಾತದಿಂದ ಅಸುನೀಗಿದ್ದಾರೆ. ಅಂದ ಹಾಗೆ, ಕುಸಿ ಬೀಳುವ ಕೆಲವೇ ನಿಮಿಷಗಳ ಮುಂಚೆ ಬಾಬು ಅಂಪೈರ್​ ಬಳಿ ಓವರ್​ನಲ್ಲಿ ಇನ್ನೆಷ್ಟು ಬಾಲ್​ ಉಳಿದಿದೆ ಎಂದು ವಿಚಾರಿಸಿದ್ದರಂತೆ. ಇದಾದ ಕೆಲವೇ ಸೆಕೆಂಡ್​ಗಳಲ್ಲಿ ಆತ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಮ್ಯಾಚ್​ ವೇಳೆ ಬ್ಯಾಟ್ಸ್​ಮನ್ ಕುಸಿದು ಬೀಳುವ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿದೆ.

ಇದನ್ನೂ ಓದಿ: ಮೆಡಿಕಲ್-ಇಂಜಿನಿಯರಿಂಗ್ ಸೀಟ್ ಗೋಲ್‌ಮಾಲ್: IT ದಾಳಿಯಲ್ಲಿ 402 ಕೋಟಿ ರೂ. ತೆರಿಗೆ ವಂಚನೆ ಪತ್ತೆ

Published On - 11:48 pm, Thu, 18 February 21

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ